AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ದೂರು

2023ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದರೂ ಜೆಡಿಎಸ್ ಕಚೇರಿಗೆ ಡಿಪಿಐಆರ್‌ನಿಂದ ಸಿಬ್ಬಂದಿ ಪಡೆಯಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಲಿದೆ. ಹೀಗಾಗಿ ವಿಧಾನಸೌಧದಲ್ಲಿ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಕಾಂಗ್ರೆಸ್, ಸ್ಪೀಕರ್ ಯುಟಿ ಖಾದರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿಯಾ ಶರ್ಮಾ ಅವರಿಗೆ ಮನವಿ ಮಾಡಿದೆ.

ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ದೂರು
ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ಮನವಿ
Anil Kalkere
| Edited By: |

Updated on: Oct 21, 2023 | 6:23 PM

Share

ಬೆಂಗಳೂರು, ಅ.21: 2023ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದರೂ ಜೆಡಿಎಸ್ (JDS) ಕಚೇರಿಗೆ ಡಿಪಿಐಆರ್‌ನಿಂದ ಸಿಬ್ಬಂದಿ ಪಡೆಯಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಲಿದೆ. ಹೀಗಾಗಿ ವಿಧಾನಸೌಧದಲ್ಲಿ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಕಾಂಗ್ರೆಸ್, ಸ್ಪೀಕರ್ ಯುಟಿ ಖಾದರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿಯಾ ಶರ್ಮಾ ಅವರನ್ನು ಒತ್ತಾಯಿಸಿದೆ.

ಜೆಡಿಎಸ್ ಪಕ್ಷ ವಿಧಾನಸೌಧದಲ್ಲಿ ಕಚೇರಿ ಪಡೆಯಲು ಅನರ್ಹವಾಗಿದೆ. ವಿಧಾನಸೌಧದಲ್ಲಿ ಜೆಡಿಎಸ್‌ಗೆ ನೀಡಿರುವ 140, 141 ಸಂಖ್ಯೆಯ ಕೊಠಡಿಗಳನ್ನು ಹಿಂಪಡೆಯಿರಿ ಎಂದು ಕಾಂಗ್ರೆಸ್ ವಕ್ತಾರ ಸಿ.ಎಸ್.ಸಿದ್ದರಾಜು ಅವರು ವಿಧಾನಸಭೆ ಸಭಾಪತಿ ಹಾಗೂ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಿನ್ನಾ ಜೀನ್ಸಿನ ಕಾಂಗ್ರೆಸ್ ಪಕ್ಷಕ್ಕೆ ಮೈತ್ರಿ ಫೋಬಿಯಾ, ಲೋಕಸಭೆ ಚುನಾವಣೆಯಲ್ಲಿ ಅಂತ್ಯ ಸಂಸ್ಕಾರ ಆಗಲಿದೆ: ಜೆಡಿಎಸ್​​ ವಾಗ್ದಾಳಿ

ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಮೇ 10 ರಂದು ನಡೆಸಲಾಗಿತ್ತು. ಮೇ 13 ರಂದು ಫಲಿಯತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದು ಸರ್ಕಾರ ರಚನೆ ಮಾಡಿತು. ಇತ್ತ ನಾಲ್ಕು ವರ್ಷ ಅಧಿಕಾರ ನಡೆಸಿದ್ದ ಬಿಜೆಪಿ 65 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ಕುಸಿಯಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!