AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ದೂರು

2023ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದರೂ ಜೆಡಿಎಸ್ ಕಚೇರಿಗೆ ಡಿಪಿಐಆರ್‌ನಿಂದ ಸಿಬ್ಬಂದಿ ಪಡೆಯಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಲಿದೆ. ಹೀಗಾಗಿ ವಿಧಾನಸೌಧದಲ್ಲಿ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಕಾಂಗ್ರೆಸ್, ಸ್ಪೀಕರ್ ಯುಟಿ ಖಾದರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿಯಾ ಶರ್ಮಾ ಅವರಿಗೆ ಮನವಿ ಮಾಡಿದೆ.

ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ದೂರು
ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ಮನವಿ
Anil Kalkere
| Edited By: Rakesh Nayak Manchi|

Updated on: Oct 21, 2023 | 6:23 PM

Share

ಬೆಂಗಳೂರು, ಅ.21: 2023ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದರೂ ಜೆಡಿಎಸ್ (JDS) ಕಚೇರಿಗೆ ಡಿಪಿಐಆರ್‌ನಿಂದ ಸಿಬ್ಬಂದಿ ಪಡೆಯಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಲಿದೆ. ಹೀಗಾಗಿ ವಿಧಾನಸೌಧದಲ್ಲಿ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಕಾಂಗ್ರೆಸ್, ಸ್ಪೀಕರ್ ಯುಟಿ ಖಾದರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿಯಾ ಶರ್ಮಾ ಅವರನ್ನು ಒತ್ತಾಯಿಸಿದೆ.

ಜೆಡಿಎಸ್ ಪಕ್ಷ ವಿಧಾನಸೌಧದಲ್ಲಿ ಕಚೇರಿ ಪಡೆಯಲು ಅನರ್ಹವಾಗಿದೆ. ವಿಧಾನಸೌಧದಲ್ಲಿ ಜೆಡಿಎಸ್‌ಗೆ ನೀಡಿರುವ 140, 141 ಸಂಖ್ಯೆಯ ಕೊಠಡಿಗಳನ್ನು ಹಿಂಪಡೆಯಿರಿ ಎಂದು ಕಾಂಗ್ರೆಸ್ ವಕ್ತಾರ ಸಿ.ಎಸ್.ಸಿದ್ದರಾಜು ಅವರು ವಿಧಾನಸಭೆ ಸಭಾಪತಿ ಹಾಗೂ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಿನ್ನಾ ಜೀನ್ಸಿನ ಕಾಂಗ್ರೆಸ್ ಪಕ್ಷಕ್ಕೆ ಮೈತ್ರಿ ಫೋಬಿಯಾ, ಲೋಕಸಭೆ ಚುನಾವಣೆಯಲ್ಲಿ ಅಂತ್ಯ ಸಂಸ್ಕಾರ ಆಗಲಿದೆ: ಜೆಡಿಎಸ್​​ ವಾಗ್ದಾಳಿ

ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಮೇ 10 ರಂದು ನಡೆಸಲಾಗಿತ್ತು. ಮೇ 13 ರಂದು ಫಲಿಯತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದು ಸರ್ಕಾರ ರಚನೆ ಮಾಡಿತು. ಇತ್ತ ನಾಲ್ಕು ವರ್ಷ ಅಧಿಕಾರ ನಡೆಸಿದ್ದ ಬಿಜೆಪಿ 65 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ಕುಸಿಯಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ