AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ದೂರು

2023ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದರೂ ಜೆಡಿಎಸ್ ಕಚೇರಿಗೆ ಡಿಪಿಐಆರ್‌ನಿಂದ ಸಿಬ್ಬಂದಿ ಪಡೆಯಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಲಿದೆ. ಹೀಗಾಗಿ ವಿಧಾನಸೌಧದಲ್ಲಿ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಕಾಂಗ್ರೆಸ್, ಸ್ಪೀಕರ್ ಯುಟಿ ಖಾದರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿಯಾ ಶರ್ಮಾ ಅವರಿಗೆ ಮನವಿ ಮಾಡಿದೆ.

ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ದೂರು
ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ಮನವಿ
Anil Kalkere
| Updated By: Rakesh Nayak Manchi|

Updated on: Oct 21, 2023 | 6:23 PM

Share

ಬೆಂಗಳೂರು, ಅ.21: 2023ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದರೂ ಜೆಡಿಎಸ್ (JDS) ಕಚೇರಿಗೆ ಡಿಪಿಐಆರ್‌ನಿಂದ ಸಿಬ್ಬಂದಿ ಪಡೆಯಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಲಿದೆ. ಹೀಗಾಗಿ ವಿಧಾನಸೌಧದಲ್ಲಿ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಕಾಂಗ್ರೆಸ್, ಸ್ಪೀಕರ್ ಯುಟಿ ಖಾದರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿಯಾ ಶರ್ಮಾ ಅವರನ್ನು ಒತ್ತಾಯಿಸಿದೆ.

ಜೆಡಿಎಸ್ ಪಕ್ಷ ವಿಧಾನಸೌಧದಲ್ಲಿ ಕಚೇರಿ ಪಡೆಯಲು ಅನರ್ಹವಾಗಿದೆ. ವಿಧಾನಸೌಧದಲ್ಲಿ ಜೆಡಿಎಸ್‌ಗೆ ನೀಡಿರುವ 140, 141 ಸಂಖ್ಯೆಯ ಕೊಠಡಿಗಳನ್ನು ಹಿಂಪಡೆಯಿರಿ ಎಂದು ಕಾಂಗ್ರೆಸ್ ವಕ್ತಾರ ಸಿ.ಎಸ್.ಸಿದ್ದರಾಜು ಅವರು ವಿಧಾನಸಭೆ ಸಭಾಪತಿ ಹಾಗೂ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಿನ್ನಾ ಜೀನ್ಸಿನ ಕಾಂಗ್ರೆಸ್ ಪಕ್ಷಕ್ಕೆ ಮೈತ್ರಿ ಫೋಬಿಯಾ, ಲೋಕಸಭೆ ಚುನಾವಣೆಯಲ್ಲಿ ಅಂತ್ಯ ಸಂಸ್ಕಾರ ಆಗಲಿದೆ: ಜೆಡಿಎಸ್​​ ವಾಗ್ದಾಳಿ

ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಮೇ 10 ರಂದು ನಡೆಸಲಾಗಿತ್ತು. ಮೇ 13 ರಂದು ಫಲಿಯತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದು ಸರ್ಕಾರ ರಚನೆ ಮಾಡಿತು. ಇತ್ತ ನಾಲ್ಕು ವರ್ಷ ಅಧಿಕಾರ ನಡೆಸಿದ್ದ ಬಿಜೆಪಿ 65 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ಕುಸಿಯಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..