AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಿಂದ ಜಿಲ್ಲಾ ಮಟ್ಟದ ಟ್ಯಾಲೆಂಟ್ ಹಂಟ್ ಕಾರ್ಯಕ್ರಮ; ಕಾಂಗ್ರೆಸ್ ವಕ್ತಾರರಾಗಲು ಇಲ್ಲಿದೆ ಅವಕಾಶ

ರಾಷ್ಟ್ರದ ಗಂಭೀರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿ ಭಾಷಣ ಸ್ಪರ್ಧೆಯ ಮೂಲಕ ಆಯ್ಕೆ ನಡೆಯಲಿದೆ. ಆನ್‌ಲೈನ್ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರ ಹುಟ್ಟುಹಬ್ಬ ನವೆಂಬರ್ 14 ರಂದು ಈಕಾರ್ಯಕ್ರಮ ಮುಕ್ತಾಯವಾಗಲಿದೆ.

ಕಾಂಗ್ರೆಸ್​ನಿಂದ ಜಿಲ್ಲಾ ಮಟ್ಟದ ಟ್ಯಾಲೆಂಟ್ ಹಂಟ್ ಕಾರ್ಯಕ್ರಮ; ಕಾಂಗ್ರೆಸ್ ವಕ್ತಾರರಾಗಲು ಇಲ್ಲಿದೆ ಅವಕಾಶ
ಕಾಂಗ್ರೆಸ್ ಬಾವುಟ
TV9 Web
| Edited By: |

Updated on:Sep 18, 2021 | 2:57 PM

Share

ಬೆಂಗಳೂರು: ಭಾರತದಲ್ಲಿ ಯುವ ನಾಯಕತ್ವವನ್ನು ಹುಟ್ಟುಹಾಕಬೇಕಿದೆ. ಹೀಗಾಗಿ ಕಾಂಗ್ರೆಸ್ ಯಾವುದೇ ಶಿಫಾರಸು, ಹಿನ್ನೆಲೆ ಇಲ್ಲದ ಯುವ ಪ್ರತಿಭೆಗಳನ್ನು ಹುಡುಕುತ್ತಿದೆ. ಪ್ರತಿಭಾವಂತರನ್ನು ಹುಡುಕುವುದಕ್ಕಾಗಿ ಯುವ ಭಾರತದ ಧ್ವನಿ ಎಂಬ ಅಭಿಯಾನ ಆರಂಭಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರಿಗೆ ಪಕ್ಷದಲ್ಲಿ ವಕ್ತಾರರ ಸ್ಥಾನಮಾನ ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಬಿ.ಎಲ್. ಶಂಕರ್ ಮಾಹಿತಿ ನೀಡಿದರು.

ಪ್ರತಿ ಜಿಲ್ಲೆಯಲ್ಲಿ ಐವರನ್ನು ಆಯ್ಕೆ ಮಾಡಲಿದ್ದೇವೆ. ರಾಷ್ಟ್ರದ ಗಂಭೀರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿ ಭಾಷಣ ಮಾಡಿ ಆನ್‌ಲೈನ್ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹುಟ್ಟುಹಬ್ಬ ನವೆಂಬರ್ 14 ರಂದು ಈಕಾರ್ಯಕ್ರಮ ಮುಕ್ತಾಯವಾಗಲಿದೆ. ಎಂದು ಸಹ ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುರಭಿ‌ ದ್ವಿವೇದಿ, ಮೋದಿ ಸರ್ಕಾರ ಧ್ವನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಅಲ್ಪಸಂಖ್ಯಾತರು, ಯುವ ಜನತೆಯ ಧ್ವನಿಯನ್ನು ಅಡಗಿಸಿದೆ. ಹೀಗಾಗಿ ಟ್ಯಾಲೆಂಟ್ ಇರುವವರಿಗಾಗಿ ಹುಡುಕಾಟ ನಡೆಯುತ್ತಿದೆ. ಪ್ರತಿಭಾವಂತರನ್ನು ಕಾಂಗ್ರೆಸ್ ವಕ್ತಾರರನ್ನಾಗಿ ಮಾಡುತ್ತೇವೆ. ಯೂತ್ ಕಾಂಗ್ರೆಸ್‌ಗೆ ಬರುವ ಉತ್ಸಾಹ ಯಾರಿಗಿದೆ ಅಂತಹ ಯಾರೂ ಸಹ ಸ್ಪರ್ಧೆ ಮಾಡಬಹುದು. ಆಯ್ಕೆಯಾದವರಿಗೆ ಪಕ್ಷದಲ್ಲಿ ಅವಕಾಶ ನೀಡಲಾಗುತ್ತದೆ. ಇದೊಂದು ಟ್ಯಾಲೆಂಟ್ ಹಂಟರ್ ಪ್ರೋಗ್ರಾಂ ಎಂದು ತಿಳಿಸಿದರು.

ಇದನ್ನೂ ಓದಿ: 

2014ರಿಂದ 2021ರವರೆಗೆ ಯಾವ ಪಕ್ಷದಿಂದ ಎಷ್ಟು ಜನಪ್ರತಿನಿಧಿಗಳು ಪಕ್ಷಾಂತರ ಮಾಡಿದ್ದಾರೆ?

ಪಂಜಾಬ್​​ ಸಿಎಂ ಅಮರಿಂದರ್​ ಸಿಂಗ್​ ಬಳಿ ರಾಜೀನಾಮೆ?-ಬಿಜೆಪಿ ಹಾದಿಯನ್ನೇ ತುಳಿಯಿತಾ ಕಾಂಗ್ರೆಸ್​ !

(Congress Youth Leader District Level Talent Hunt Program Here is a chance to become a spokesman for Congress)

Published On - 2:55 pm, Sat, 18 September 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು