AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ; ಸಿಟಿ ರವಿ ಆಕ್ರೋಶ

ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು ಎಂಬ ಸಿಟಿ ರವಿ ವಿರುದ್ದ ಕಾಂಗ್ರೆಸ್​ ಪೋಸ್ಟ್​ವೊಂದನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು ‘ಮೇಲೆ ಸುಳ್ಳು ಆರೋಪ ಮಾಡುವ ಹಾಗೂ ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಕೂಡಲೇ ಪೋಸ್ಟ್​ನ್ನು ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ; ಸಿಟಿ ರವಿ ಆಕ್ರೋಶ
ಸಿಟಿ ರವಿ
ಕಿರಣ್ ಹನುಮಂತ್​ ಮಾದಾರ್
|

Updated on: Jan 05, 2024 | 2:30 PM

Share

ಬೆಂಗಳೂರು, ಜ.05: ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು. ಸಿಟಿ ರವಿ(CT Ravi)ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ ಎಂಬ ಪೋಸ್ಟ್​ರನ್ನು ಕಾಂಗ್ರೆಸ್(Congress) ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸಿಟಿ ರವಿ ಅವರು ‘ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ. ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು – ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್​ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು ಎಂಬುದನ್ನು ಪರಿಶೀಲನೆ ನಡೆಸಿದ್ದರು.

ಕೂಡಲೇ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆಯಾಚಿಸಿ

‘ಈ ವೇಳೆ ನನ್ನ ಚಾಲಕ ಕಾರನ್ನು ಚಲಾಯಿಸುತ್ತಿರುವುದನ್ನು ಖಚಿತಪಡಿಸಿಕೊಂಡಿದ್ದರು. ಈ ಕಾರಣಕ್ಕೇ ನಿಮ್ಮದೇ ಸರ್ಕಾರ ಇದ್ದರೂ ಅಂದು ನನ್ನ ಮೇಲೆ ಕೇಸು ದಾಖಲಾಗಲಿಲ್ಲ ಎಂದು ಪ್ರತ್ಯುತ್ತರ ಕೊಟ್ಟಿದ್ದಾರೆ. ಆದರೆ, ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡುವ ಹಾಗೂ ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಕೂಡಲೇ ಪೋಸ್ಟ್​ನ್ನು ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!