AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ: ಹೆಚ್​​.ಡಿ.ದೇವೇಗೌಡ

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಯಾರು? ಹಾಗೂ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರಾಗಲಿದ್ದಾರೆ ಎಂದು ಹೆಚ್​ಡಿ ದೇವೇಗೌಡ ಸುಳಿವು ನೀಡಿದ್ದಾರೆ.

ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ: ಹೆಚ್​​.ಡಿ.ದೇವೇಗೌಡ
ಹೆಚ್​​.ಡಿ.ದೇವೇಗೌಡ
ಸುನಿಲ್​ ಎಮ್​ ಹೆಚ್​
| Edited By: |

Updated on:Jul 25, 2023 | 2:45 PM

Share

ಬೆಂಗಳೂರು, (ಜುಲೈ 25): ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆಯಿತು. ಆದ್ರೆ, ಇದುವರೆಗೂ ಬಿಜೆಪಿಯಲ್ಲಿ (BJP) ಯಾರು ವಿಪಕ್ಷ ನಾಯಕರಾಗುತ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಲ್ಲೇ ಇವೆ. ವಿರೋಧ ಪಕ್ಷದ ನಾಯಕ ಅವರು ಆಗುತ್ತಾರೆ. ಇವರು ಆಗುತ್ತಾರೆ ಎನ್ನುವ ಸುದ್ದಿ ಅಷ್ಟೇ ಹರಿದಾಡುತ್ತಿದೆ. ಇದರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆಯಾಗಲಿದೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇವೆಲ್ಲದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (DS supremo HD Devegowda) ಅವರು ವಿರೋಧ ಪಕ್ಷದ ನಾಯಕ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗುವ ಹೆಸರುಗಳು ಘೋಷಣೆ ಮಾಡಿದ್ದಾರೆ.  ಇಂದು (ಜುಲೈ 25) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ,  ಸಿ.ಟಿ.ರವಿ (CT Ravi) ಬಿಜೆಪಿ ರಾಜ್ಯ ಘಟಕ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಎಂದು ಬಹುತೇಕ ತೀರ್ಮಾನವಾಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಇದನ್ನೂ ಓದಿ: ಸಚಿವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು: ಶಾಸಕಾಂಗ ಸಭೆ ಬಗ್ಗೆ ಸಿಎಂ, ಡಿಸಿಎಂ ಹೇಳಿದ್ದಿಷ್ಟು

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಟಿ ರವಿ ಆಗಲಿದ್ದಾರೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್​ ವಿರೋಧ ಪಕ್ಷದ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ ಎಂದು ಹೇಳಿರುವ ದೇವೇಗೌಡ,  ನಾವು ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ. ಅದರಲ್ಲಿ ಬಿಜೆಪಿ ಜೊತೆ ನಮ್ಮ ಜಂಟಿ ಹೋರಾಟ ಹೇಗೆ ಆಗುತ್ತದೆ ಎಂದು ಹೇಳಿದರು. ಈ ಮೂಲಕ ಬಿಜೆಪಿಯೊಂದಿಗೆ ಮೈತ್ರಿ ಎಲ್ಲ ಎಂದು ಸ್ಪಷ್ಟಪಡಿಸಿದರು.

ಇದರೊಂದಿಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಅಂತೆ-ಕಂತೆಗಳ ಚರ್ಚೆಗಳಿಗೆ ದೇವೇಗೌಡ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಗೊಂದಲಿಗೆ ತೆರೆ ಎಳೆದಿದ್ದು, ಮುಂದಿನ ಲೋಕಸಭೆ ಚುನಾವಣೆ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ​ ಸ್ವತಂತ್ರವಾಗೊ ಸ್ಪರ್ಧೆ ಮಾಡಲಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:25 pm, Tue, 25 July 23

Follow Us
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ