AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ: ಹೆಚ್​​.ಡಿ.ದೇವೇಗೌಡ

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಯಾರು? ಹಾಗೂ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರಾಗಲಿದ್ದಾರೆ ಎಂದು ಹೆಚ್​ಡಿ ದೇವೇಗೌಡ ಸುಳಿವು ನೀಡಿದ್ದಾರೆ.

ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ: ಹೆಚ್​​.ಡಿ.ದೇವೇಗೌಡ
ಹೆಚ್​​.ಡಿ.ದೇವೇಗೌಡ
Sunil MH
| Edited By: |

Updated on:Jul 25, 2023 | 2:45 PM

Share

ಬೆಂಗಳೂರು, (ಜುಲೈ 25): ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆಯಿತು. ಆದ್ರೆ, ಇದುವರೆಗೂ ಬಿಜೆಪಿಯಲ್ಲಿ (BJP) ಯಾರು ವಿಪಕ್ಷ ನಾಯಕರಾಗುತ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಲ್ಲೇ ಇವೆ. ವಿರೋಧ ಪಕ್ಷದ ನಾಯಕ ಅವರು ಆಗುತ್ತಾರೆ. ಇವರು ಆಗುತ್ತಾರೆ ಎನ್ನುವ ಸುದ್ದಿ ಅಷ್ಟೇ ಹರಿದಾಡುತ್ತಿದೆ. ಇದರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆಯಾಗಲಿದೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇವೆಲ್ಲದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (DS supremo HD Devegowda) ಅವರು ವಿರೋಧ ಪಕ್ಷದ ನಾಯಕ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗುವ ಹೆಸರುಗಳು ಘೋಷಣೆ ಮಾಡಿದ್ದಾರೆ.  ಇಂದು (ಜುಲೈ 25) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ,  ಸಿ.ಟಿ.ರವಿ (CT Ravi) ಬಿಜೆಪಿ ರಾಜ್ಯ ಘಟಕ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಎಂದು ಬಹುತೇಕ ತೀರ್ಮಾನವಾಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಇದನ್ನೂ ಓದಿ: ಸಚಿವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು: ಶಾಸಕಾಂಗ ಸಭೆ ಬಗ್ಗೆ ಸಿಎಂ, ಡಿಸಿಎಂ ಹೇಳಿದ್ದಿಷ್ಟು

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಟಿ ರವಿ ಆಗಲಿದ್ದಾರೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್​ ವಿರೋಧ ಪಕ್ಷದ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ ಎಂದು ಹೇಳಿರುವ ದೇವೇಗೌಡ,  ನಾವು ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ. ಅದರಲ್ಲಿ ಬಿಜೆಪಿ ಜೊತೆ ನಮ್ಮ ಜಂಟಿ ಹೋರಾಟ ಹೇಗೆ ಆಗುತ್ತದೆ ಎಂದು ಹೇಳಿದರು. ಈ ಮೂಲಕ ಬಿಜೆಪಿಯೊಂದಿಗೆ ಮೈತ್ರಿ ಎಲ್ಲ ಎಂದು ಸ್ಪಷ್ಟಪಡಿಸಿದರು.

ಇದರೊಂದಿಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಅಂತೆ-ಕಂತೆಗಳ ಚರ್ಚೆಗಳಿಗೆ ದೇವೇಗೌಡ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಗೊಂದಲಿಗೆ ತೆರೆ ಎಳೆದಿದ್ದು, ಮುಂದಿನ ಲೋಕಸಭೆ ಚುನಾವಣೆ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ​ ಸ್ವತಂತ್ರವಾಗೊ ಸ್ಪರ್ಧೆ ಮಾಡಲಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:25 pm, Tue, 25 July 23

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ