AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರೀಕ್‌ಗಿಂತಲೂ ಸಿಟಿ ರವಿ ರಾಜ್ಯದ ದೊಡ್ಡ ಮಾಸ್ಟರ್‌ಮೈಂಡ್ ಉಗ್ರ: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರಿನ ಕುಕ್ಕರ್​ ಸ್ಫೋಟ ಉಗ್ರ ಶಾರೀಕ್‌ಗಿಂತಲೂ ಸಿಟಿ ರವಿ ಒಂದು ಕೈ ಮೇಲೆ ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

ಶಾರೀಕ್‌ಗಿಂತಲೂ ಸಿಟಿ ರವಿ ರಾಜ್ಯದ ದೊಡ್ಡ ಮಾಸ್ಟರ್‌ಮೈಂಡ್ ಉಗ್ರ: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ
ಸಿ.ಟಿ ರವಿ ಮತ್ತು ಸಚಿನ್ ಮಿಗಾ
TV9 Web
| Edited By: |

Updated on: Dec 16, 2022 | 7:38 PM

Share

ಬೆಂಗಳೂರು: ಸಿಟಿ ರವಿ (CT Ravi) ಈ ರಾಜ್ಯದ ದೊಡ್ಡ ಮಾಸ್ಟರ್ ಮೈಂಡ್ ಉಗ್ರ( Terrorist) . ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರ (Mangaluru Cooker Bomb Blast ) ಶಾರೀಕ್‌ಗಿಂತಲೂ ಸಿಟಿ ರವಿ ಒಂದು ಕೈ ಮೇಲೆ ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ (Sachin Miga) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಾಜಿ, ಹಾಲಿ ಸಿಎಂಗಳ ನಡುವೆ ಮುನಿಸು ವಿಚಾರ: ಯಡಿಯೂರಪ್ಪ ಮುಕ್ತ ಬಿಜೆಪಿ ಎಂದು ಕಾಂಗ್ರೆಸ್ ವ್ಯಂಗ್ಯ

ಚಿಕ್ಕಮಗಳೂರಿನಲ್ಲಿ ರಾತ್ರೋರಾತ್ರಿ ದತ್ತಪೀಠದ ಗೋರಿಗಳನ್ನು ನಾಶಮಾಡಿರುವ ಉದಾಹರಣೆಗಳು ಇನ್ನೂ ನಮ್ಮ ಕಣ್ಣಮುಂದಿವೆ. ಇವರ ರಾಜಕೀಯದಿಂದ ಆರಂಭಿಸಿ ರಾಜ್ಯಾದ್ಯಂತ ಶಾಂತಿ ಕದಡಿ, ಭಯದ ವಾತಾವರಣ ನಿರ್ಮಾಣ ಮಾಡಿರುವ ಸಿಟಿ ರವಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

ಸಿಟಿ ರವಿ ಅವರು ಬಿಜೆಪಿ ಸಮಾವೇಶದಲ್ಲಿ ಹಿಂದೂ ಕೊಲೆ ಆಗುತ್ತೆ ಎಂದು ಬಹಿರಂಗವಾಗಿ ಹೇಳಿದ್ದರು. ಈ ಭಾಷಣದ ಮೂಲಕ ಹಿಂದೂಗಳು ತಮ್ಮ ರಕ್ಷಣೆಯನ್ನು ಮಾಡಿಕೊಳ್ಳಲು ಆಗಲ್ಲ ಎಂಬ ರೀತಿಯಲ್ಲಿ ಹೇಳಿದ್ದಾರೆ. ಇದು ಅವರು ಹಿಂದೂ ಧರ್ಮಕ್ಕೆ ಮಾಡಿರುವ ಅಪಮಾನ. ಅವರ ನಿಜ ಹಿಂದುತ್ವದ ಬಣ್ಣ ಇಲ್ಲಿ ಬಯಲಾಗುತ್ತದೆ. ಸಿಟಿ ರವಿ ಎಚ್ಚರಿಕೆಯಿಂದ ಪದಗಳನ್ನು ಬಳಕೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ನಾವೂ ಹಿಂದೂಗಳು, ನಾವು ಹೇಡಿಗಳಲ್ಲ. ಕೈಗೆ ಬಳೆ ತೊಟ್ಟುಕೊಂಡಿಲ್ಲ. ಹಿಂದೂವಾಗಿ ಹುಟ್ಟಿದ ಮೇಲೆ ಸ್ವಾರ್ಥಕ್ಕೆ ಧರ್ಮ ಬಳಸುವ ನೀಚ ರಕ್ಷಣೆ ನೈಜ ಹಿಂದೂಗಳಿಗೆ ಬೇಕಾಗಿಲ್ಲ ಎಂದು ಬಿಜೆಪಿ ನಾಯಕರಿಗೆ ಸಚಿನ್ ಮಿಗಾ ಟಾಂಗ್ ಕೊಟ್ಟರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!