AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರೀಕ್‌ಗಿಂತಲೂ ಸಿಟಿ ರವಿ ರಾಜ್ಯದ ದೊಡ್ಡ ಮಾಸ್ಟರ್‌ಮೈಂಡ್ ಉಗ್ರ: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರಿನ ಕುಕ್ಕರ್​ ಸ್ಫೋಟ ಉಗ್ರ ಶಾರೀಕ್‌ಗಿಂತಲೂ ಸಿಟಿ ರವಿ ಒಂದು ಕೈ ಮೇಲೆ ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

ಶಾರೀಕ್‌ಗಿಂತಲೂ ಸಿಟಿ ರವಿ ರಾಜ್ಯದ ದೊಡ್ಡ ಮಾಸ್ಟರ್‌ಮೈಂಡ್ ಉಗ್ರ: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ
ಸಿ.ಟಿ ರವಿ ಮತ್ತು ಸಚಿನ್ ಮಿಗಾ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 16, 2022 | 7:38 PM

ಬೆಂಗಳೂರು: ಸಿಟಿ ರವಿ (CT Ravi) ಈ ರಾಜ್ಯದ ದೊಡ್ಡ ಮಾಸ್ಟರ್ ಮೈಂಡ್ ಉಗ್ರ( Terrorist) . ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರ (Mangaluru Cooker Bomb Blast ) ಶಾರೀಕ್‌ಗಿಂತಲೂ ಸಿಟಿ ರವಿ ಒಂದು ಕೈ ಮೇಲೆ ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ (Sachin Miga) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಾಜಿ, ಹಾಲಿ ಸಿಎಂಗಳ ನಡುವೆ ಮುನಿಸು ವಿಚಾರ: ಯಡಿಯೂರಪ್ಪ ಮುಕ್ತ ಬಿಜೆಪಿ ಎಂದು ಕಾಂಗ್ರೆಸ್ ವ್ಯಂಗ್ಯ

ಚಿಕ್ಕಮಗಳೂರಿನಲ್ಲಿ ರಾತ್ರೋರಾತ್ರಿ ದತ್ತಪೀಠದ ಗೋರಿಗಳನ್ನು ನಾಶಮಾಡಿರುವ ಉದಾಹರಣೆಗಳು ಇನ್ನೂ ನಮ್ಮ ಕಣ್ಣಮುಂದಿವೆ. ಇವರ ರಾಜಕೀಯದಿಂದ ಆರಂಭಿಸಿ ರಾಜ್ಯಾದ್ಯಂತ ಶಾಂತಿ ಕದಡಿ, ಭಯದ ವಾತಾವರಣ ನಿರ್ಮಾಣ ಮಾಡಿರುವ ಸಿಟಿ ರವಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

ಸಿಟಿ ರವಿ ಅವರು ಬಿಜೆಪಿ ಸಮಾವೇಶದಲ್ಲಿ ಹಿಂದೂ ಕೊಲೆ ಆಗುತ್ತೆ ಎಂದು ಬಹಿರಂಗವಾಗಿ ಹೇಳಿದ್ದರು. ಈ ಭಾಷಣದ ಮೂಲಕ ಹಿಂದೂಗಳು ತಮ್ಮ ರಕ್ಷಣೆಯನ್ನು ಮಾಡಿಕೊಳ್ಳಲು ಆಗಲ್ಲ ಎಂಬ ರೀತಿಯಲ್ಲಿ ಹೇಳಿದ್ದಾರೆ. ಇದು ಅವರು ಹಿಂದೂ ಧರ್ಮಕ್ಕೆ ಮಾಡಿರುವ ಅಪಮಾನ. ಅವರ ನಿಜ ಹಿಂದುತ್ವದ ಬಣ್ಣ ಇಲ್ಲಿ ಬಯಲಾಗುತ್ತದೆ. ಸಿಟಿ ರವಿ ಎಚ್ಚರಿಕೆಯಿಂದ ಪದಗಳನ್ನು ಬಳಕೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ನಾವೂ ಹಿಂದೂಗಳು, ನಾವು ಹೇಡಿಗಳಲ್ಲ. ಕೈಗೆ ಬಳೆ ತೊಟ್ಟುಕೊಂಡಿಲ್ಲ. ಹಿಂದೂವಾಗಿ ಹುಟ್ಟಿದ ಮೇಲೆ ಸ್ವಾರ್ಥಕ್ಕೆ ಧರ್ಮ ಬಳಸುವ ನೀಚ ರಕ್ಷಣೆ ನೈಜ ಹಿಂದೂಗಳಿಗೆ ಬೇಕಾಗಿಲ್ಲ ಎಂದು ಬಿಜೆಪಿ ನಾಯಕರಿಗೆ ಸಚಿನ್ ಮಿಗಾ ಟಾಂಗ್ ಕೊಟ್ಟರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು