AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
ಕಿರಣ್​ ಹನಿಯಡ್ಕ
| Edited By: |

Updated on:Nov 04, 2023 | 12:18 PM

Share

ಬೆಂಗಳೂರು, ನ.4: ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K.Shivakumar) ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್​ ಕಟ್​ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್​ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ

ಈ ವೇಳೆ, ಹೌದಪ್ಪಾ ಅಧ್ಯಕ್ಷರು ಎಂದು ಡಿಕೆ ಶಿವಕುಮಾರ್​ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಈ ವೇಳೆ ಕೆ.ಎನ್​.ರಾಜಣ್ಣ ಎಲ್ಲಪ್ಪಾ ಮಿನಿಸ್ಟರ್ ಎಂದು ಕೇಳಿದಾಗ, ಏ ನಮ್ ಮಿನಿಸ್ಟರ್ ಎಲ್ಲಿದ್ದಾರೆ ನೋಡ್ರಿ ಎಂದು ಡಿ.ಕೆ. ಶಿವಕುಮಾರ್ ಕೇಳಿದರು.

ಈ ವೇಳೆ ಪರಮೇಶ್ವರ್ ಅವ​ರನ್ನ ಸಿದ್ದರಾಮಯ್ಯ ಅವರು ಹೆಗಲ ಮೇಲೆ ಕೈ ಹಾಕಿ ಮುಂದಕ್ಕೆ ಕರೆತಂದರು. ನಂತರ ಎಲ್ಲರೂ ಒಂದು ಚಪ್ಪಾಳೆ ಹೊಡೆಯಿರಿ ಎಂದು ಹೇಳಿದ ಡಿಕೆ ಶಿವಕುಮಾರ್ ಟೇಪ್ ಕತ್ತರಿಸಿ ಮೀಟಿಂಗ್ ಹಾಲ್ ಉದ್ಘಾಟಿಸಿದರು. ಈ ವೇಳೆ ಸಚಿವ ಎಂಬಿ ಪಾಟೀಲ್ ಅವರು ಡಿಕೆ ಶಿವಕುಮಾರ್ ಪಕ್ಕದಲ್ಲೇ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Sat, 4 November 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು