AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರದ್ ಪವಾರ್​​ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಬಂಧಿತರಾದ ನಟಿ ಕೇತಕಿ ಚಿತಾಲೆಗೆ ಜಾಮೀನು; ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ

ಕಳೆದ ತಿಂಗಳು ಬಂಧಿಸಲ್ಪಟ್ಟಿದ್ದ ಮರಾಠಿ ನಟ ಕೇತಕಿ ಚಿತಾಲೆ ಅವರಿಗೆ ಥಾಣೆ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ನಾಳೆ ಆಕೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶರದ್ ಪವಾರ್​​ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಬಂಧಿತರಾದ ನಟಿ ಕೇತಕಿ ಚಿತಾಲೆಗೆ ಜಾಮೀನು; ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ
ಕೇತಕಿ ಚಿತಾಲೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 22, 2022 | 8:39 PM

ಎನ್‌ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಕವಿತೆ ಪೋಸ್ಟ್ ಮಾಡಿದ ಆರೋಪದಲ್ಲಿ ಕಳೆದ ತಿಂಗಳು ಬಂಧಿಸಲ್ಪಟ್ಟಿದ್ದ ಮರಾಠಿ ನಟಿ ಕೇತಕಿ ಚಿತಾಲೆ (Ketaki Chitale) ಅವರಿಗೆ ಥಾಣೆ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ನಾಳೆ ಆಕೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಕೇತಕಿ ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಮರಾಠಿ ಕವನವನ್ನು ಪೋಸ್ಟ್ ಮಾಡಿದ್ದು ಅದರಲ್ಲಿ ಪವಾರ್ ಎಂಬ ಸರ್ ನೇಮ್ ಮತ್ತು 80 ವಯಸ್ಸು ಎಂಬುದನ್ನು ಉಲ್ಲೇಖಿಸಿದೆ. ಆದರೆ ಇದು 81 ವರ್ಷದ ಎನ್‌ಸಿಪಿ ನಾಯಕ ಅನುಭವಿಸುತ್ತಿರುವ ದೈಹಿಕ ಕಾಯಿಲೆಗಳನ್ನೂ  ಲೇವಡಿ ಮಾಡಿದಂತಿದೆ. ಚಿತಾಲೆ ವಿರುದ್ಧ ಪುಣೆ, ಪಿಂಪ್ರಿ ಮತ್ತು ಥಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಥಾಣೆ ಕ್ರೈಂ ಬ್ರಾಂಚ್ ಆಕೆಯನ್ನು ಬಂಧಿಸಿತ್ತು. ಈಕೆ ವಿರುದ್ಧ ಥಾಣೆಯಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ), 501 (ಮಾನಹಾನಿಕರ ವಿಷಯವನ್ನು ಮುದ್ರಿಸುವುದು ) ಮತ್ತು 153A (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ಗಳಿಗೆ ಹೆಸರುವಾಸಿಯಾಗಿರುವ ಚಿತಾಲೆ ಅವರನ್ನು ನವಿ ಮುಂಬೈನಲ್ಲಿ ಬಂಧಿಸಲಾಗಿತ್ತು ಕಲಾಂಬೋಲಿ ಪೊಲೀಸ್ ಠಾಣೆಯಿಂದ ಆಕೆಯನ್ನು ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯುತ್ತಿದ್ದಾಗ, ಎನ್‌ಸಿಪಿ ಕಾರ್ಯಕರ್ತರ ಗುಂಪೊಂದು ಅವಳನ್ನು ಸುತ್ತುವರೆದು ಅವಳ ಮೇಲೆ ಮಸಿ ಎರಚಲು ಪ್ರಯತ್ನಿಸಿತು. ಈ ವೇಳೆ ಚಿತಾಲೆ ಕೈ ಮತ್ತು ಬಟ್ಟೆಯ ಮೇಲೆ ಸ್ವಲ್ಪ ಶಾಯಿ ಬಿದ್ದಿತ್ತು.

ಇದನ್ನೂ ಓದಿ
Image
Maharashtra Political Crisis: ನನ್ನನ್ನು ಅಪಹರಿಸಿದ್ದರು, ನಾನು ಎಂದೂ ಠಾಕ್ರೆ ಪರ: ಶಿವಸೇನಾ ಶಾಸಕ
Image
Maharashtra Political Crisis: ಅಧಿಕಾರ ಹೋದರೆ ಮತ್ತೆ ಬರುತ್ತದೆ ಎಂದ ಸಂಜಯ್ ರಾವತ್
Image
Political Crisis: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ
Image
Political Crisis:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಸಂಪುಟ ಸಭೆ ಕರೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ