AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರದ್ ಪವಾರ್​​ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಬಂಧಿತರಾದ ನಟಿ ಕೇತಕಿ ಚಿತಾಲೆಗೆ ಜಾಮೀನು; ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ

ಕಳೆದ ತಿಂಗಳು ಬಂಧಿಸಲ್ಪಟ್ಟಿದ್ದ ಮರಾಠಿ ನಟ ಕೇತಕಿ ಚಿತಾಲೆ ಅವರಿಗೆ ಥಾಣೆ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ನಾಳೆ ಆಕೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶರದ್ ಪವಾರ್​​ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಬಂಧಿತರಾದ ನಟಿ ಕೇತಕಿ ಚಿತಾಲೆಗೆ ಜಾಮೀನು; ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ
ಕೇತಕಿ ಚಿತಾಲೆ
TV9 Web
| Edited By: |

Updated on: Jun 22, 2022 | 8:39 PM

Share

ಎನ್‌ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಕವಿತೆ ಪೋಸ್ಟ್ ಮಾಡಿದ ಆರೋಪದಲ್ಲಿ ಕಳೆದ ತಿಂಗಳು ಬಂಧಿಸಲ್ಪಟ್ಟಿದ್ದ ಮರಾಠಿ ನಟಿ ಕೇತಕಿ ಚಿತಾಲೆ (Ketaki Chitale) ಅವರಿಗೆ ಥಾಣೆ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ನಾಳೆ ಆಕೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಕೇತಕಿ ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಮರಾಠಿ ಕವನವನ್ನು ಪೋಸ್ಟ್ ಮಾಡಿದ್ದು ಅದರಲ್ಲಿ ಪವಾರ್ ಎಂಬ ಸರ್ ನೇಮ್ ಮತ್ತು 80 ವಯಸ್ಸು ಎಂಬುದನ್ನು ಉಲ್ಲೇಖಿಸಿದೆ. ಆದರೆ ಇದು 81 ವರ್ಷದ ಎನ್‌ಸಿಪಿ ನಾಯಕ ಅನುಭವಿಸುತ್ತಿರುವ ದೈಹಿಕ ಕಾಯಿಲೆಗಳನ್ನೂ  ಲೇವಡಿ ಮಾಡಿದಂತಿದೆ. ಚಿತಾಲೆ ವಿರುದ್ಧ ಪುಣೆ, ಪಿಂಪ್ರಿ ಮತ್ತು ಥಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಥಾಣೆ ಕ್ರೈಂ ಬ್ರಾಂಚ್ ಆಕೆಯನ್ನು ಬಂಧಿಸಿತ್ತು. ಈಕೆ ವಿರುದ್ಧ ಥಾಣೆಯಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ), 501 (ಮಾನಹಾನಿಕರ ವಿಷಯವನ್ನು ಮುದ್ರಿಸುವುದು ) ಮತ್ತು 153A (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ಗಳಿಗೆ ಹೆಸರುವಾಸಿಯಾಗಿರುವ ಚಿತಾಲೆ ಅವರನ್ನು ನವಿ ಮುಂಬೈನಲ್ಲಿ ಬಂಧಿಸಲಾಗಿತ್ತು ಕಲಾಂಬೋಲಿ ಪೊಲೀಸ್ ಠಾಣೆಯಿಂದ ಆಕೆಯನ್ನು ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯುತ್ತಿದ್ದಾಗ, ಎನ್‌ಸಿಪಿ ಕಾರ್ಯಕರ್ತರ ಗುಂಪೊಂದು ಅವಳನ್ನು ಸುತ್ತುವರೆದು ಅವಳ ಮೇಲೆ ಮಸಿ ಎರಚಲು ಪ್ರಯತ್ನಿಸಿತು. ಈ ವೇಳೆ ಚಿತಾಲೆ ಕೈ ಮತ್ತು ಬಟ್ಟೆಯ ಮೇಲೆ ಸ್ವಲ್ಪ ಶಾಯಿ ಬಿದ್ದಿತ್ತು.

ಇದನ್ನೂ ಓದಿ
Image
Maharashtra Political Crisis: ನನ್ನನ್ನು ಅಪಹರಿಸಿದ್ದರು, ನಾನು ಎಂದೂ ಠಾಕ್ರೆ ಪರ: ಶಿವಸೇನಾ ಶಾಸಕ
Image
Maharashtra Political Crisis: ಅಧಿಕಾರ ಹೋದರೆ ಮತ್ತೆ ಬರುತ್ತದೆ ಎಂದ ಸಂಜಯ್ ರಾವತ್
Image
Political Crisis: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ
Image
Political Crisis:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಸಂಪುಟ ಸಭೆ ಕರೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ