AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ

ನೂತನವಾಗಿ ಚುನಾಯಿತರಾದ ಆಮ್ ಆದ್ಮಿ ಪಕ್ಷದ ಕೌನ್ಸಿಲರ್​ಗಳನ್ನು ಬಿಜೆಪಿಯು ತಮ್ಮ ಪಕ್ಷದತ್ತ ಸೆಳೆಯಲು ಯತ್ನಿಸುತ್ತಿದ್ದು, ಇದರ ಆಟಕ್ಕೆ ಯಾರೂ ಬಲಿಯಾಗುವುದಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಹೇಳಿದ್ದಾರೆ.

ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ
ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ
TV9 Web
| Edited By: |

Updated on: Dec 08, 2022 | 9:48 AM

Share

ದೆಹಲಿ: ಮಹಾನಗರ ಪಾಲಿಕೆ ಚುನಾವಣೆ (Delhi Municipal Corporation Election) ಯಲ್ಲಿ ನೂತವಾಗಿ ಚುನಾಯಿತರಾದ ಎಎಪಿ ಕೌನ್ಸಿಲರ್‌ಗಳನ್ನು ತಮ್ಮತ್ತ ಸೆಳೆಯಲು ಬಿಜೆಪಿ (BJP) ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Delhi DCM Manish Sisodia), ಬಿಜೆಪಿಯ ಆಟಕ್ಕೆ ಯಾರೂ ಬಲಿಯಾಗುವುದಿಲ್ಲ ಎಂದು ಹೇಳಿದರು. ಅಲ್ಲದೆ, ನೂತನ ಕೌನ್ಸಿಲರ್‌ಗಳಿಗೆ ದೂರವಾಣಿ ಕರೆಗಳು ಬಂದರೆ ಕರೆಯನ್ನು ರೆಕಾರ್ಡ್ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: MCD Election 2022 Results ದೆಹಲಿ ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುಮತದ ಗೆಲುವು; ಮಹಿಳೆಗೆ ಮೇಯರ್ ಸ್ಥಾನ:ಎಎಪಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 134 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಳಿಕ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಂಡಿತು. 250 ವಾರ್ಡ್​ಗಳ ಪೈಕಿ ಕಾಂಗ್ರೆಸ್ ಪಕ್ಷವನ್ನು ಕೇವಲ 9 ಸ್ಥಾನಗಳಿಗೆ ಇಳಿಸಿದ ನಂತರ ಮನೀಶ್ ಸಿಸೋಡಿಯಾ ಅವರು ಈ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: MCD election results 2022 ದೆಹಲಿ ಎಂಸಿಡಿ ಚುನಾವಣೆಯಲ್ಲಿ ಗೆದ್ದು ಬೀಗಿದ ಎಎಪಿ; 15 ವರ್ಷದ ಬಿಜೆಪಿ ಆಡಳಿತ ಅಂತ್ಯ

ಎಕ್ಸಿಟ್ ಪೋಲ್‌ಗಳಲ್ಲಿ ಭಾರಿ ಸೋಲು ಅನುಭವಿಸುವ ಮುನ್ಸೂಚನೆ ನೀಡಿದ್ದ ಬಿಜೆಪಿ 104 ಪುರಸಭೆಯ ವಾರ್ಡ್‌ಗಳನ್ನು ಗೆದ್ದು ಉತ್ಸಾಹದಿಂದ ಹೋರಾಟ ನಡೆಸಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿಆಮ್ ಆದ್ಮಿ ಪಕ್ಷ (AAP) 132 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದೆ.ಅದೇ ವೇಳೆ 15 ವರ್ಷಗಳ ಕಾಲ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ 102, ಕಾಂಗ್ರೆಸ್ 9 ಸೀಟು ಗಳಿಸಿದೆ. 12 ಪಕ್ಷೇತರರು ಕೂಡಾ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು