AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ

ನೂತನವಾಗಿ ಚುನಾಯಿತರಾದ ಆಮ್ ಆದ್ಮಿ ಪಕ್ಷದ ಕೌನ್ಸಿಲರ್​ಗಳನ್ನು ಬಿಜೆಪಿಯು ತಮ್ಮ ಪಕ್ಷದತ್ತ ಸೆಳೆಯಲು ಯತ್ನಿಸುತ್ತಿದ್ದು, ಇದರ ಆಟಕ್ಕೆ ಯಾರೂ ಬಲಿಯಾಗುವುದಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಹೇಳಿದ್ದಾರೆ.

ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ
ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ
TV9 Web
| Edited By: Rakesh Nayak Manchi|

Updated on: Dec 08, 2022 | 9:48 AM

Share

ದೆಹಲಿ: ಮಹಾನಗರ ಪಾಲಿಕೆ ಚುನಾವಣೆ (Delhi Municipal Corporation Election) ಯಲ್ಲಿ ನೂತವಾಗಿ ಚುನಾಯಿತರಾದ ಎಎಪಿ ಕೌನ್ಸಿಲರ್‌ಗಳನ್ನು ತಮ್ಮತ್ತ ಸೆಳೆಯಲು ಬಿಜೆಪಿ (BJP) ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Delhi DCM Manish Sisodia), ಬಿಜೆಪಿಯ ಆಟಕ್ಕೆ ಯಾರೂ ಬಲಿಯಾಗುವುದಿಲ್ಲ ಎಂದು ಹೇಳಿದರು. ಅಲ್ಲದೆ, ನೂತನ ಕೌನ್ಸಿಲರ್‌ಗಳಿಗೆ ದೂರವಾಣಿ ಕರೆಗಳು ಬಂದರೆ ಕರೆಯನ್ನು ರೆಕಾರ್ಡ್ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: MCD Election 2022 Results ದೆಹಲಿ ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುಮತದ ಗೆಲುವು; ಮಹಿಳೆಗೆ ಮೇಯರ್ ಸ್ಥಾನ:ಎಎಪಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 134 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಳಿಕ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಂಡಿತು. 250 ವಾರ್ಡ್​ಗಳ ಪೈಕಿ ಕಾಂಗ್ರೆಸ್ ಪಕ್ಷವನ್ನು ಕೇವಲ 9 ಸ್ಥಾನಗಳಿಗೆ ಇಳಿಸಿದ ನಂತರ ಮನೀಶ್ ಸಿಸೋಡಿಯಾ ಅವರು ಈ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: MCD election results 2022 ದೆಹಲಿ ಎಂಸಿಡಿ ಚುನಾವಣೆಯಲ್ಲಿ ಗೆದ್ದು ಬೀಗಿದ ಎಎಪಿ; 15 ವರ್ಷದ ಬಿಜೆಪಿ ಆಡಳಿತ ಅಂತ್ಯ

ಎಕ್ಸಿಟ್ ಪೋಲ್‌ಗಳಲ್ಲಿ ಭಾರಿ ಸೋಲು ಅನುಭವಿಸುವ ಮುನ್ಸೂಚನೆ ನೀಡಿದ್ದ ಬಿಜೆಪಿ 104 ಪುರಸಭೆಯ ವಾರ್ಡ್‌ಗಳನ್ನು ಗೆದ್ದು ಉತ್ಸಾಹದಿಂದ ಹೋರಾಟ ನಡೆಸಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿಆಮ್ ಆದ್ಮಿ ಪಕ್ಷ (AAP) 132 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದೆ.ಅದೇ ವೇಳೆ 15 ವರ್ಷಗಳ ಕಾಲ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ 102, ಕಾಂಗ್ರೆಸ್ 9 ಸೀಟು ಗಳಿಸಿದೆ. 12 ಪಕ್ಷೇತರರು ಕೂಡಾ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ