AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ

ನೂತನವಾಗಿ ಚುನಾಯಿತರಾದ ಆಮ್ ಆದ್ಮಿ ಪಕ್ಷದ ಕೌನ್ಸಿಲರ್​ಗಳನ್ನು ಬಿಜೆಪಿಯು ತಮ್ಮ ಪಕ್ಷದತ್ತ ಸೆಳೆಯಲು ಯತ್ನಿಸುತ್ತಿದ್ದು, ಇದರ ಆಟಕ್ಕೆ ಯಾರೂ ಬಲಿಯಾಗುವುದಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಹೇಳಿದ್ದಾರೆ.

ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ
ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ
TV9 Web
| Edited By: |

Updated on: Dec 08, 2022 | 9:48 AM

Share

ದೆಹಲಿ: ಮಹಾನಗರ ಪಾಲಿಕೆ ಚುನಾವಣೆ (Delhi Municipal Corporation Election) ಯಲ್ಲಿ ನೂತವಾಗಿ ಚುನಾಯಿತರಾದ ಎಎಪಿ ಕೌನ್ಸಿಲರ್‌ಗಳನ್ನು ತಮ್ಮತ್ತ ಸೆಳೆಯಲು ಬಿಜೆಪಿ (BJP) ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Delhi DCM Manish Sisodia), ಬಿಜೆಪಿಯ ಆಟಕ್ಕೆ ಯಾರೂ ಬಲಿಯಾಗುವುದಿಲ್ಲ ಎಂದು ಹೇಳಿದರು. ಅಲ್ಲದೆ, ನೂತನ ಕೌನ್ಸಿಲರ್‌ಗಳಿಗೆ ದೂರವಾಣಿ ಕರೆಗಳು ಬಂದರೆ ಕರೆಯನ್ನು ರೆಕಾರ್ಡ್ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: MCD Election 2022 Results ದೆಹಲಿ ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುಮತದ ಗೆಲುವು; ಮಹಿಳೆಗೆ ಮೇಯರ್ ಸ್ಥಾನ:ಎಎಪಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 134 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಳಿಕ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಂಡಿತು. 250 ವಾರ್ಡ್​ಗಳ ಪೈಕಿ ಕಾಂಗ್ರೆಸ್ ಪಕ್ಷವನ್ನು ಕೇವಲ 9 ಸ್ಥಾನಗಳಿಗೆ ಇಳಿಸಿದ ನಂತರ ಮನೀಶ್ ಸಿಸೋಡಿಯಾ ಅವರು ಈ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: MCD election results 2022 ದೆಹಲಿ ಎಂಸಿಡಿ ಚುನಾವಣೆಯಲ್ಲಿ ಗೆದ್ದು ಬೀಗಿದ ಎಎಪಿ; 15 ವರ್ಷದ ಬಿಜೆಪಿ ಆಡಳಿತ ಅಂತ್ಯ

ಎಕ್ಸಿಟ್ ಪೋಲ್‌ಗಳಲ್ಲಿ ಭಾರಿ ಸೋಲು ಅನುಭವಿಸುವ ಮುನ್ಸೂಚನೆ ನೀಡಿದ್ದ ಬಿಜೆಪಿ 104 ಪುರಸಭೆಯ ವಾರ್ಡ್‌ಗಳನ್ನು ಗೆದ್ದು ಉತ್ಸಾಹದಿಂದ ಹೋರಾಟ ನಡೆಸಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿಆಮ್ ಆದ್ಮಿ ಪಕ್ಷ (AAP) 132 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದೆ.ಅದೇ ವೇಳೆ 15 ವರ್ಷಗಳ ಕಾಲ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ 102, ಕಾಂಗ್ರೆಸ್ 9 ಸೀಟು ಗಳಿಸಿದೆ. 12 ಪಕ್ಷೇತರರು ಕೂಡಾ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ