AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

District In-charge Ministers List: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಪಟ್ಟಿ ಹೀಗಿದೆ

ಇಂದು ಅಥವಾ ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಾಧ್ಯತೆ ಇದೆ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

District In-charge Ministers List: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಪಟ್ಟಿ ಹೀಗಿದೆ
ಸಚಿವ ಚಲುವರಾಯಸ್ವಾಮಿ
ವಿವೇಕ ಬಿರಾದಾರ
ವಿವೇಕ ಬಿರಾದಾರ| Edited By: |

Updated on:Jun 09, 2023 | 2:22 PM

Share

ಬೆಂಗಳೂರು: ಅಭೂತಪೂರ್ವ ಬಹುಮತದೊಂದಿಗೆ ಕಾಂಗ್ರೆಸ್​ (Congress) ಅಧಿಕಾರಿಕ್ಕೆ ಬಂದಿದ್ದು, ಸಂಪೂರ್ಣ ಸಚಿವ ಸಂಪುಟ (Cabinet) ರಚನೆ ಮಾಡಿದೆ. ಸಂಪುಟ ರಚನೆ ನಂತರ ಸಚಿವ ಸ್ಥಾನ ವಂಚಿತ ಶಾಸಕರು ಅಸಮಾಧಾನಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಜಿಲ್ಲಾ ಉಸ್ತುವಾರಿ ನೇಮಕಕ್ಕೆ ಕಾದು ಕುಳಿತಿದ್ದು, ಯಾವಾಗ ಹಂಚಿಯಾಗುತ್ತದೆ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ (Minister Cheluvarayaswamy) ರಿವಿಲ್​ ಮಾಡಿದ್ದಾರೆ. ಇಂದು (ಜೂ.09) ಅಥವಾ ನಾಳೆ (ಜೂ.10) ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಾಧ್ಯತೆ ಇದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಕೆಲ ಜಿಲ್ಲೆಗಳಿಗೆ ಸಚಿವರು ಇಲ್ಲ, ಇದೆಲ್ಲವನ್ನೂ ಪರಿಶೀಲಿಸಬೇಕಾಗುತ್ತೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಯಾವುದೇ ಸಮಸ್ಯೆ ಆಗಲ್ಲ. 34 ಮಂದಿ ಸಚಿವರನ್ನ ಒಂದೇ ಬಾರಿಗೆ ನೇಮಕ ಮಾಡುತ್ತೇವೆ. ನಮ್ಮ ಪಕ್ಷದ ಎಷ್ಟು ಸಧೃಡವಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ನಿಮ್ಮ ಜಿಲ್ಲೆ ಉಸ್ತುವಾರಿ ಯಾರಿಗೆ? ಇಲ್ಲಿದೆ ವಿವರ

ಸರ್ಕಾರ ರಚನೆ ಆದ ಮೇಲೆ ಅಧಿಕೃತ ಕಚೇರಿ ಆರಂಭ ಮಾಡಿದ್ದೀನಿ. ಈಗಾಗಲೇ ಸಭೆ ಮಾಡಿ ಮುಂಗಾರಿಗೆ ತಯಾರಾಗಬೇಕಿದೆ. ಎಲ್ಲ 31 ಜಿಲ್ಲೆಗಳಲ್ಲಿ ತಯಾರಿ ಆಗಿದೆ. ನಿರಂತರವಾಗಿ ಚರ್ಚೆ ನಡೆಯುತ್ತಿದೆ. ಹೊಸ ಕಾರ್ಯದರ್ಶಿ ಗಮನ ಹರಿಸುತ್ತಿದ್ದಾರೆ. ಬೆಳಗಾವಿ ವಿಭಾಗದಲ್ಲಿ ಅಧಿಕಾರಿಗಳ ಸಭೆ ಇದೆ. ಪ್ರಮುಖವಾಗಿ ರೈತರ ಸಮಸ್ಯೆಗಳ ಬಗ್ಗೆ ಜೆಡಿಗಳ ಜೊತೆ, ಇಲಾಖೆ ಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದ್ದಾರೆ. ಏನೆಲ್ಲ ಸಿದ್ದತೆ ಆಗಿದೆ ಎಂದು ಮಾಹಿತಿ ನೀಡಿದರು.

5 ಗ್ಯಾರಂಟಿ ಚುನಾವಣಾ ಗಿಮಿಕ್ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಅವರು ಏನು ಇಲ್ಲವಲ್ಲ, ಗ್ಯಾರಂಟಿ ಆರಂಭ ಆಗಿದೆ ಅಲ್ವ. ಅದು ಬಿಡಪ್ಪ ಅದು, ಅದು ಹೇಳಿಕೆ ಅಲ್ಲ. ಅದು ಜನರಲ್ ಆಗಿ ಚರ್ಚೆ ಮಾಡುವ ವೇಳೆ ಹೇಳಿರುವ ಹೇಳಿಕೆ ಅದು. ಅದು ಬಿಟ್ಟು ಬಿಡಿ. 11ಕ್ಕೆ ಗ್ಯಾರಂಟಿ ಚಾಲನೆ ನೀಡುತ್ತೇವೆ ಎಂದು ಹೇಳಿದರು.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Fri, 9 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ