AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

District In-charge Ministers List: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಪಟ್ಟಿ ಹೀಗಿದೆ

ಇಂದು ಅಥವಾ ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಾಧ್ಯತೆ ಇದೆ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

District In-charge Ministers List: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಪಟ್ಟಿ ಹೀಗಿದೆ
ಸಚಿವ ಚಲುವರಾಯಸ್ವಾಮಿ
ವಿವೇಕ ಬಿರಾದಾರ
ವಿವೇಕ ಬಿರಾದಾರ| Edited By: |

Updated on:Jun 09, 2023 | 2:22 PM

Share

ಬೆಂಗಳೂರು: ಅಭೂತಪೂರ್ವ ಬಹುಮತದೊಂದಿಗೆ ಕಾಂಗ್ರೆಸ್​ (Congress) ಅಧಿಕಾರಿಕ್ಕೆ ಬಂದಿದ್ದು, ಸಂಪೂರ್ಣ ಸಚಿವ ಸಂಪುಟ (Cabinet) ರಚನೆ ಮಾಡಿದೆ. ಸಂಪುಟ ರಚನೆ ನಂತರ ಸಚಿವ ಸ್ಥಾನ ವಂಚಿತ ಶಾಸಕರು ಅಸಮಾಧಾನಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಜಿಲ್ಲಾ ಉಸ್ತುವಾರಿ ನೇಮಕಕ್ಕೆ ಕಾದು ಕುಳಿತಿದ್ದು, ಯಾವಾಗ ಹಂಚಿಯಾಗುತ್ತದೆ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ (Minister Cheluvarayaswamy) ರಿವಿಲ್​ ಮಾಡಿದ್ದಾರೆ. ಇಂದು (ಜೂ.09) ಅಥವಾ ನಾಳೆ (ಜೂ.10) ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಾಧ್ಯತೆ ಇದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಕೆಲ ಜಿಲ್ಲೆಗಳಿಗೆ ಸಚಿವರು ಇಲ್ಲ, ಇದೆಲ್ಲವನ್ನೂ ಪರಿಶೀಲಿಸಬೇಕಾಗುತ್ತೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಯಾವುದೇ ಸಮಸ್ಯೆ ಆಗಲ್ಲ. 34 ಮಂದಿ ಸಚಿವರನ್ನ ಒಂದೇ ಬಾರಿಗೆ ನೇಮಕ ಮಾಡುತ್ತೇವೆ. ನಮ್ಮ ಪಕ್ಷದ ಎಷ್ಟು ಸಧೃಡವಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ನಿಮ್ಮ ಜಿಲ್ಲೆ ಉಸ್ತುವಾರಿ ಯಾರಿಗೆ? ಇಲ್ಲಿದೆ ವಿವರ

ಸರ್ಕಾರ ರಚನೆ ಆದ ಮೇಲೆ ಅಧಿಕೃತ ಕಚೇರಿ ಆರಂಭ ಮಾಡಿದ್ದೀನಿ. ಈಗಾಗಲೇ ಸಭೆ ಮಾಡಿ ಮುಂಗಾರಿಗೆ ತಯಾರಾಗಬೇಕಿದೆ. ಎಲ್ಲ 31 ಜಿಲ್ಲೆಗಳಲ್ಲಿ ತಯಾರಿ ಆಗಿದೆ. ನಿರಂತರವಾಗಿ ಚರ್ಚೆ ನಡೆಯುತ್ತಿದೆ. ಹೊಸ ಕಾರ್ಯದರ್ಶಿ ಗಮನ ಹರಿಸುತ್ತಿದ್ದಾರೆ. ಬೆಳಗಾವಿ ವಿಭಾಗದಲ್ಲಿ ಅಧಿಕಾರಿಗಳ ಸಭೆ ಇದೆ. ಪ್ರಮುಖವಾಗಿ ರೈತರ ಸಮಸ್ಯೆಗಳ ಬಗ್ಗೆ ಜೆಡಿಗಳ ಜೊತೆ, ಇಲಾಖೆ ಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದ್ದಾರೆ. ಏನೆಲ್ಲ ಸಿದ್ದತೆ ಆಗಿದೆ ಎಂದು ಮಾಹಿತಿ ನೀಡಿದರು.

5 ಗ್ಯಾರಂಟಿ ಚುನಾವಣಾ ಗಿಮಿಕ್ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಅವರು ಏನು ಇಲ್ಲವಲ್ಲ, ಗ್ಯಾರಂಟಿ ಆರಂಭ ಆಗಿದೆ ಅಲ್ವ. ಅದು ಬಿಡಪ್ಪ ಅದು, ಅದು ಹೇಳಿಕೆ ಅಲ್ಲ. ಅದು ಜನರಲ್ ಆಗಿ ಚರ್ಚೆ ಮಾಡುವ ವೇಳೆ ಹೇಳಿರುವ ಹೇಳಿಕೆ ಅದು. ಅದು ಬಿಟ್ಟು ಬಿಡಿ. 11ಕ್ಕೆ ಗ್ಯಾರಂಟಿ ಚಾಲನೆ ನೀಡುತ್ತೇವೆ ಎಂದು ಹೇಳಿದರು.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Fri, 9 June 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ