ಸರ್ಕಾರದ ವಿರುದ್ಧ ಸಿಡಿದ ಡಾಕ್ಟರ್ಸ್: ಆಸ್ಪತ್ರೆಗೆ ಹೋಗುವ ಮುನ್ನ ಈ ಸುದ್ದಿ ನೋಡಿ
ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Strike) ನಡೆಸಲು ಮುಂದಾಗಿದ್ದಾರೆ. ಹೌದು...ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11 ರಿಂದ ಮುಷ್ಕರ ಆರಂಭಿಸಲಿದೆ.
ಬೆಂಗಳೂರು, (ಫೆಬ್ರವರಿ 23): ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು (Doctors) ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Strike) ನಡೆಸಲು ಮುಂದಾಗಿದ್ದಾರೆ. ಹೌದು…ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11 ರಿಂದ ಮುಷ್ಕರ ಆರಂಭಿಸಲಿದೆ. ಹೀಗಾಗಿ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ(District Hospitals) ತಾಲೂಕಾಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಮುಂದಿನ ತಿಂಗಳು ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ (Health Emergency) ಉಂಟಾಗುವ ಸಾಧ್ಯತೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

