AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಹೆಚ್ಚಾದ ಕರೆಂಟ್ ಬಿಲ್​ನ್ನು ಪಾವತಿ ಮಾಡಬೇಡಿ: ಸಾರ್ವಜನಿಕರಲ್ಲಿ ವಿನಂತಿಸಿದ ಶಾಸಕ ಯತ್ನಾಳ್​

ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಯಾರೂ ಹೆಚ್ಚಾದ ಕರೆಂಟ್ ಬಿಲ್​ನ್ನು ಪಾವತಿ ಮಾಡಬೇಡಿ: ಸಾರ್ವಜನಿಕರಲ್ಲಿ ವಿನಂತಿಸಿದ ಶಾಸಕ ಯತ್ನಾಳ್​
ಬಸನಗೌಡ ಪಾಟೀಲ್ ಯತ್ನಾಳ್
ಗಂಗಾಧರ​ ಬ. ಸಾಬೋಜಿ
|

Updated on: Jun 10, 2023 | 6:23 PM

Share

ವಿಜಯಪುರ: ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರವಾಗಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal) ಕಿಡಿ ಕಾರಿದ್ದಾರೆ. 200 ಯೂನಿಟ್ ಒಳಗೆ ಬಳಸುವವರು ಬಿಲ್ ವಾಪಸ್ ಕಳಿಸಿ. 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಿನಮ್ರತೆಯಿಂದ ವಾಪಸ್​ ಕಳುಹಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಮಹಿಳೆಯರು ಎಲ್ಲಾ ಬಸ್‌ಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ. ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಾ ಪಾಟೀಲನಿಗೂ ಕೊಡಬೇಕು. ಎಲ್ಲರಿಗೂ ಕೊಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯತ್ನಾಳ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: CM Siddaramaiah: ಮೈಸೂರು ಭಾಗದಲ್ಲಿ ಡಾ ಯತೀಂದ್ರ ತನಗಿಂತ ಹೆಚ್ಚು ಜನಪ್ರಿಯ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸುತ್ತಾರೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್​ನಲ್ಲಿ ಏನಿದೆ?

ಸಾರ್ವಜನಿಕರಲ್ಲಿ ವಿನಂತಿ

ಯಾವುದೇ ಷರತ್ತಿನಬಗ್ಗೆ ಹೇಳದೆ ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ.

  • ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಾಪಸ್ ವಿನಮ್ರತೆಯಿಂದ ಕಳುಹಿಸಿ.
  • ಮಹಿಳೆಯರು ಎಲ್ಲ ಬಸ್ಸುಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ, ಕಂಡೆಕ್ಟರ್ ಹಾಗು ಸಿಬ್ಬಂದಿಗೆ ಸಿದ್ದರಾಮಯ್ಯರನ್ನು ಕೇಳಿ ಎಂದು ಹೇಳಿ.
  • ನೀರಿನ ಬಿಲ್ ಹೆಚ್ಚಾದರೆ ವಾಪಸ್ ಕಳುಹಿಸಿ.
  • 2000 ರೂ ಪಡೆಯಲು ಎಲ್ಲ ಮಹಿಳೆಯರು ನೋಂದಾಯಿಸಿ.

ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದೆ, ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಪಾಟಿಲನಿಗೂ ಕೊಡಬೇಕು, ಎಲ್ಲರಿಗೂ ಕೊಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ