AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ ಸುಧಾಕರ್ ಆಕ್ರೋಶ

ಕಾಂಗ್ರೆಸ್ ಮುಖಂಡರ ಹತಾಶೆ, ಜನರ ದಾರಿ ತಪ್ಪಿಸುವ ಆತುರದ ಪ್ರದರ್ಶನವಲ್ಲದೆ ಮತ್ತೇನಲ್ಲ. ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೇ ಸರಿ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದರು.

ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ ಸುಧಾಕರ್ ಆಕ್ರೋಶ
ಪ್ರಿಯಾಂಕ್ ಖರ್ಗೆ, ಕೆ ಸುಧಾಕರ್
TV9 Web
| Edited By: |

Updated on: Nov 14, 2021 | 3:57 PM

Share

ಬೆಂಗಳೂರು: ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಡಾಕೆ ಸುಧಾಕರ್, ಪ್ರಿಯಾಂಕ್ ಖರ್ಗೆಯವರೇ ನಿಮ್ಮ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನ ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಸಚಿವರಿಗೆ ಸರ್ಕಾರದ ಪರ ಮಾತಾಡುವ ಹೊಣೆ ಇದೆ. ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಇದು ಕಾಂಗ್ರೆಸ್ ಮುಖಂಡರ ಹತಾಶೆ, ಜನರ ದಾರಿ ತಪ್ಪಿಸುವ ಆತುರದ ಪ್ರದರ್ಶನವಲ್ಲದೆ ಮತ್ತೇನಲ್ಲ. ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೇ ಸರಿ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದರು. ನಂತರ ಸಮಾಜ ಕಲ್ಯಾಣ ಖಾತೆಯ ಸಚಿವರಾಗಿದ್ದರು. ಆಗ ಕೇವಲ ಇಲಾಖೆ ಬಗ್ಗೆ ಮಾತ್ರ ಮಾತನಾಡಿದ್ದರಾ? ಇದನ್ನು ಪ್ರಿಯಾಂಕ್ ಖರ್ಗೆ ಒಮ್ಮೆ ನೆನಪು ಮಾಡಿಕೊಳ್ಳಲಿ. ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸುವುದಿಲ್ಲ ಎಂದು ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ನಿಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ನೂರು ಸುಳ್ಳು ಹೇಳುವ ನಿಮ್ಮ ಕುತಂತ್ರಗಳನ್ನು ಜನರ ಮುಂದಿಡಲೇಬೇಕು. ಈ ಕೆಲಸವನ್ನು ಕೇವಲ ಸಚಿವರು ಮಾತ್ರವಲ್ಲ, ಪ್ರತಿ ಬಿಜೆಪಿ ಕಾರ್ಯಕರ್ತ ನಾಟಕ ಬಯಲು ಮಾಡುತ್ತಾರೆ. ಕಾಂಗ್ರೆಸ್ ನಾಟಕವನ್ನು ಬಯಲಿಗೆಳೆಯಲು ಸಿದ್ಧರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಸಚಿವ ಡಾ. ಕೆ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಆಟದಿಂದ ವಂಚಿತರಾದ ಮಕ್ಕಳು; ಆಟದ ಮೈದಾನದಲ್ಲಿ ಗೋವಿನಜೋಳ ಬೆಳೆ, ಗ್ರಾಮಸ್ಥರಿಂದ ಆಕ್ರೋಶ

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?