AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ ಸುಧಾಕರ್ ಆಕ್ರೋಶ

ಕಾಂಗ್ರೆಸ್ ಮುಖಂಡರ ಹತಾಶೆ, ಜನರ ದಾರಿ ತಪ್ಪಿಸುವ ಆತುರದ ಪ್ರದರ್ಶನವಲ್ಲದೆ ಮತ್ತೇನಲ್ಲ. ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೇ ಸರಿ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದರು.

ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ ಸುಧಾಕರ್ ಆಕ್ರೋಶ
ಪ್ರಿಯಾಂಕ್ ಖರ್ಗೆ, ಕೆ ಸುಧಾಕರ್
TV9 Web
| Edited By: |

Updated on: Nov 14, 2021 | 3:57 PM

Share

ಬೆಂಗಳೂರು: ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಡಾಕೆ ಸುಧಾಕರ್, ಪ್ರಿಯಾಂಕ್ ಖರ್ಗೆಯವರೇ ನಿಮ್ಮ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನ ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಸಚಿವರಿಗೆ ಸರ್ಕಾರದ ಪರ ಮಾತಾಡುವ ಹೊಣೆ ಇದೆ. ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಇದು ಕಾಂಗ್ರೆಸ್ ಮುಖಂಡರ ಹತಾಶೆ, ಜನರ ದಾರಿ ತಪ್ಪಿಸುವ ಆತುರದ ಪ್ರದರ್ಶನವಲ್ಲದೆ ಮತ್ತೇನಲ್ಲ. ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೇ ಸರಿ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದರು. ನಂತರ ಸಮಾಜ ಕಲ್ಯಾಣ ಖಾತೆಯ ಸಚಿವರಾಗಿದ್ದರು. ಆಗ ಕೇವಲ ಇಲಾಖೆ ಬಗ್ಗೆ ಮಾತ್ರ ಮಾತನಾಡಿದ್ದರಾ? ಇದನ್ನು ಪ್ರಿಯಾಂಕ್ ಖರ್ಗೆ ಒಮ್ಮೆ ನೆನಪು ಮಾಡಿಕೊಳ್ಳಲಿ. ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸುವುದಿಲ್ಲ ಎಂದು ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ನಿಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ನೂರು ಸುಳ್ಳು ಹೇಳುವ ನಿಮ್ಮ ಕುತಂತ್ರಗಳನ್ನು ಜನರ ಮುಂದಿಡಲೇಬೇಕು. ಈ ಕೆಲಸವನ್ನು ಕೇವಲ ಸಚಿವರು ಮಾತ್ರವಲ್ಲ, ಪ್ರತಿ ಬಿಜೆಪಿ ಕಾರ್ಯಕರ್ತ ನಾಟಕ ಬಯಲು ಮಾಡುತ್ತಾರೆ. ಕಾಂಗ್ರೆಸ್ ನಾಟಕವನ್ನು ಬಯಲಿಗೆಳೆಯಲು ಸಿದ್ಧರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಸಚಿವ ಡಾ. ಕೆ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಆಟದಿಂದ ವಂಚಿತರಾದ ಮಕ್ಕಳು; ಆಟದ ಮೈದಾನದಲ್ಲಿ ಗೋವಿನಜೋಳ ಬೆಳೆ, ಗ್ರಾಮಸ್ಥರಿಂದ ಆಕ್ರೋಶ

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ