AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು, ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು: ಅರುಣ್​ ಸಿಂಗ್

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ - ಉಸ್ತುವಾರಿ ನಾಯಕ ಅರುಣ್​ ಸಿಂಗ್ ಘೋಷಣೆ

ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು, ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು: ಅರುಣ್​ ಸಿಂಗ್
ಅರುಣ್ ಸಿಂಗ್ (ಸಂಗ್ರಹ ಚಿತ್ರ)
TV9 Web
| Edited By: ಸಾಧು ಶ್ರೀನಾಥ್​|

Updated on:Dec 29, 2021 | 12:19 PM

Share

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಅವರು ಹಿಂದಿನ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಮಾತನಾಡಿದ್ದು ಈ ಹಿಂದೆ ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಕಾಂಗ್ರೆಸ್ ಮಾಡುತ್ತಿದೆ. ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ. 150 ಕ್ಕೂ ಅಧಿಕ ಸ್ಥಾನಗಳನ್ನ ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೂ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದು ಉಸ್ತುವಾರಿ ನಾಯಕ ಅರುಣ್​ ಸಿಂಗ್ ಘೋಷಿಸಿದ್ದಾರೆ.

ಇದನ್ನೂ ಓದಿ:

ಕಾಂಗ್ರೆಸ್ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

Published On - 11:55 am, Wed, 29 December 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ