AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು, ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು: ಅರುಣ್​ ಸಿಂಗ್

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ - ಉಸ್ತುವಾರಿ ನಾಯಕ ಅರುಣ್​ ಸಿಂಗ್ ಘೋಷಣೆ

ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು, ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು: ಅರುಣ್​ ಸಿಂಗ್
ಅರುಣ್ ಸಿಂಗ್ (ಸಂಗ್ರಹ ಚಿತ್ರ)
TV9 Web
| Edited By: ಸಾಧು ಶ್ರೀನಾಥ್​|

Updated on:Dec 29, 2021 | 12:19 PM

Share

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಅವರು ಹಿಂದಿನ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಮಾತನಾಡಿದ್ದು ಈ ಹಿಂದೆ ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಕಾಂಗ್ರೆಸ್ ಮಾಡುತ್ತಿದೆ. ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ. 150 ಕ್ಕೂ ಅಧಿಕ ಸ್ಥಾನಗಳನ್ನ ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೂ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದು ಉಸ್ತುವಾರಿ ನಾಯಕ ಅರುಣ್​ ಸಿಂಗ್ ಘೋಷಿಸಿದ್ದಾರೆ.

ಇದನ್ನೂ ಓದಿ:

ಕಾಂಗ್ರೆಸ್ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

Published On - 11:55 am, Wed, 29 December 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ