AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ

ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದಾರೆ.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ
ಡಿವಿ ಸದಾನಂದ ಗೌಡ
ಕಿರಣ್​ ಹನಿಯಡ್ಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 02, 2024 | 8:27 PM

Share

ಬೆಂಗಳೂರು, ಜ.02: ‘ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದು, ಆತ ಆರ್ಥಿಕವಾಗಿ ನಮ್ಮನ್ನೆಲ್ಲಾ‌ ನೋಡಿಕೊಳ್ಳಬೇಕು ಎಂದು  ಹಾಸ್ಯ ಮಾಡಿದರು. ಇನ್ನು ವಿಧಾನಸಭೆ ಸೋಲು ನಮಗೆಲ್ಲಾ‌ ಅಚ್ಚರಿ ಹುಟ್ಟಿಸಿದೆ. ನಮ್ಮ ಕಾರ್ಯಕರ್ತರಿಗೆ ಈ ಸೋಲು ಯಾಕಾಯ್ತು ಎಂದು ಇನ್ನೂ ಅರ್ಥ ಆಗಿಲ್ಲ ಎಂದರು.

ಇನ್ನು ಇದೇ ವೇಳೆ ‘ವಿಜಯೇಂದ್ರ ಇವತ್ತು ಹೊಸ ವರ್ಷದ ಶುಭಾಶಯ ಕೋರಲು ನಮ್ಮ‌‌ ಮನೆಗೆ ಬಂದಿದ್ದರು, ಬಳಿಕ ಒಂದು ಮಾತು ಹೇಳಿದ ಅವರು ‘ ಈ ಮಧ್ಯೆ ಸ್ವಲ್ಪ ವ್ಯತ್ಯಾಸಗಳಾಗಿ ಸಂಬಂಧಗಳ‌ ಮೇಲೆ ಪರಿಣಾಮ ಆದವು, ಇನ್ನು ಮುಂದೆ ಹೀಗಾಗದಂತೆ‌ ನೋಡಿ ಕೊಳ್ಳುತ್ತೇನೆ ಎಂದು ವಿಜಯೇಂದ್ರ ಹೇಳಿದರು. ಇದು ಒಬ್ಬ ಯಶಸ್ವಿ ನಾಯಕನಿಗೆ ಇರಬೇಕಾದ ಲಕ್ಷಣ.

ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಕನ್ನಡಿಗರ ತಲೆಮೇಲೆ ಕಲ್ಲು ಹಾಕ್ತಿದೆ ಎಂದ ಅಶೋಕ್‌, ಅಂಕಿ-ಅಂಶ ಮೂಲಕ ಸಿದ್ದು ಗುದ್ದು

ವಿಜಯೇಂದ್ರ ಅವರೇ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯತ್ತ ಸ್ವಲ್ಪ ನೋಡಿಕೊಳ್ಳಿ, ಪಕ್ಷ‌ ಸಂಘಟನೆಗೆ ಸಮರ್ಥ ತಂಡ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯಲ್ಲಿದೆ. ವಿಜಯೇಂದ್ರ‌ ಮತ್ತು ಅಶೋಕ್​ಗೆ ನಾನು ಜೋಡೆತ್ತು ಎಂದು ಕರೆಯಲ್ಲ, ಯಾಕೆಂದರೆ ಆ ಪದ ಈಗಾಗಲೇ ಬಳಸಿ ಬಳಸಿ ಸವಕಲಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Tue, 2 January 24

Follow Us
Kiran Haniyadka
Kiran Haniyadka
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!