AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ

ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದಾರೆ.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ
ಡಿವಿ ಸದಾನಂದ ಗೌಡ
ಕಿರಣ್​ ಹನಿಯಡ್ಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 02, 2024 | 8:27 PM

Share

ಬೆಂಗಳೂರು, ಜ.02: ‘ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದು, ಆತ ಆರ್ಥಿಕವಾಗಿ ನಮ್ಮನ್ನೆಲ್ಲಾ‌ ನೋಡಿಕೊಳ್ಳಬೇಕು ಎಂದು  ಹಾಸ್ಯ ಮಾಡಿದರು. ಇನ್ನು ವಿಧಾನಸಭೆ ಸೋಲು ನಮಗೆಲ್ಲಾ‌ ಅಚ್ಚರಿ ಹುಟ್ಟಿಸಿದೆ. ನಮ್ಮ ಕಾರ್ಯಕರ್ತರಿಗೆ ಈ ಸೋಲು ಯಾಕಾಯ್ತು ಎಂದು ಇನ್ನೂ ಅರ್ಥ ಆಗಿಲ್ಲ ಎಂದರು.

ಇನ್ನು ಇದೇ ವೇಳೆ ‘ವಿಜಯೇಂದ್ರ ಇವತ್ತು ಹೊಸ ವರ್ಷದ ಶುಭಾಶಯ ಕೋರಲು ನಮ್ಮ‌‌ ಮನೆಗೆ ಬಂದಿದ್ದರು, ಬಳಿಕ ಒಂದು ಮಾತು ಹೇಳಿದ ಅವರು ‘ ಈ ಮಧ್ಯೆ ಸ್ವಲ್ಪ ವ್ಯತ್ಯಾಸಗಳಾಗಿ ಸಂಬಂಧಗಳ‌ ಮೇಲೆ ಪರಿಣಾಮ ಆದವು, ಇನ್ನು ಮುಂದೆ ಹೀಗಾಗದಂತೆ‌ ನೋಡಿ ಕೊಳ್ಳುತ್ತೇನೆ ಎಂದು ವಿಜಯೇಂದ್ರ ಹೇಳಿದರು. ಇದು ಒಬ್ಬ ಯಶಸ್ವಿ ನಾಯಕನಿಗೆ ಇರಬೇಕಾದ ಲಕ್ಷಣ.

ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಕನ್ನಡಿಗರ ತಲೆಮೇಲೆ ಕಲ್ಲು ಹಾಕ್ತಿದೆ ಎಂದ ಅಶೋಕ್‌, ಅಂಕಿ-ಅಂಶ ಮೂಲಕ ಸಿದ್ದು ಗುದ್ದು

ವಿಜಯೇಂದ್ರ ಅವರೇ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯತ್ತ ಸ್ವಲ್ಪ ನೋಡಿಕೊಳ್ಳಿ, ಪಕ್ಷ‌ ಸಂಘಟನೆಗೆ ಸಮರ್ಥ ತಂಡ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯಲ್ಲಿದೆ. ವಿಜಯೇಂದ್ರ‌ ಮತ್ತು ಅಶೋಕ್​ಗೆ ನಾನು ಜೋಡೆತ್ತು ಎಂದು ಕರೆಯಲ್ಲ, ಯಾಕೆಂದರೆ ಆ ಪದ ಈಗಾಗಲೇ ಬಳಸಿ ಬಳಸಿ ಸವಕಲಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Tue, 2 January 24

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ