AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ

ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದಾರೆ.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ
ಡಿವಿ ಸದಾನಂದ ಗೌಡ
ಕಿರಣ್​ ಹನಿಯಡ್ಕ
| Edited By: |

Updated on:Jan 02, 2024 | 8:27 PM

Share

ಬೆಂಗಳೂರು, ಜ.02: ‘ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದು, ಆತ ಆರ್ಥಿಕವಾಗಿ ನಮ್ಮನ್ನೆಲ್ಲಾ‌ ನೋಡಿಕೊಳ್ಳಬೇಕು ಎಂದು  ಹಾಸ್ಯ ಮಾಡಿದರು. ಇನ್ನು ವಿಧಾನಸಭೆ ಸೋಲು ನಮಗೆಲ್ಲಾ‌ ಅಚ್ಚರಿ ಹುಟ್ಟಿಸಿದೆ. ನಮ್ಮ ಕಾರ್ಯಕರ್ತರಿಗೆ ಈ ಸೋಲು ಯಾಕಾಯ್ತು ಎಂದು ಇನ್ನೂ ಅರ್ಥ ಆಗಿಲ್ಲ ಎಂದರು.

ಇನ್ನು ಇದೇ ವೇಳೆ ‘ವಿಜಯೇಂದ್ರ ಇವತ್ತು ಹೊಸ ವರ್ಷದ ಶುಭಾಶಯ ಕೋರಲು ನಮ್ಮ‌‌ ಮನೆಗೆ ಬಂದಿದ್ದರು, ಬಳಿಕ ಒಂದು ಮಾತು ಹೇಳಿದ ಅವರು ‘ ಈ ಮಧ್ಯೆ ಸ್ವಲ್ಪ ವ್ಯತ್ಯಾಸಗಳಾಗಿ ಸಂಬಂಧಗಳ‌ ಮೇಲೆ ಪರಿಣಾಮ ಆದವು, ಇನ್ನು ಮುಂದೆ ಹೀಗಾಗದಂತೆ‌ ನೋಡಿ ಕೊಳ್ಳುತ್ತೇನೆ ಎಂದು ವಿಜಯೇಂದ್ರ ಹೇಳಿದರು. ಇದು ಒಬ್ಬ ಯಶಸ್ವಿ ನಾಯಕನಿಗೆ ಇರಬೇಕಾದ ಲಕ್ಷಣ.

ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಕನ್ನಡಿಗರ ತಲೆಮೇಲೆ ಕಲ್ಲು ಹಾಕ್ತಿದೆ ಎಂದ ಅಶೋಕ್‌, ಅಂಕಿ-ಅಂಶ ಮೂಲಕ ಸಿದ್ದು ಗುದ್ದು

ವಿಜಯೇಂದ್ರ ಅವರೇ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯತ್ತ ಸ್ವಲ್ಪ ನೋಡಿಕೊಳ್ಳಿ, ಪಕ್ಷ‌ ಸಂಘಟನೆಗೆ ಸಮರ್ಥ ತಂಡ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯಲ್ಲಿದೆ. ವಿಜಯೇಂದ್ರ‌ ಮತ್ತು ಅಶೋಕ್​ಗೆ ನಾನು ಜೋಡೆತ್ತು ಎಂದು ಕರೆಯಲ್ಲ, ಯಾಕೆಂದರೆ ಆ ಪದ ಈಗಾಗಲೇ ಬಳಸಿ ಬಳಸಿ ಸವಕಲಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Tue, 2 January 24

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್