AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ

ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದಾರೆ.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ
ಡಿವಿ ಸದಾನಂದ ಗೌಡ
Follow us
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 02, 2024 | 8:27 PM

ಬೆಂಗಳೂರು, ಜ.02: ‘ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದು, ಆತ ಆರ್ಥಿಕವಾಗಿ ನಮ್ಮನ್ನೆಲ್ಲಾ‌ ನೋಡಿಕೊಳ್ಳಬೇಕು ಎಂದು  ಹಾಸ್ಯ ಮಾಡಿದರು. ಇನ್ನು ವಿಧಾನಸಭೆ ಸೋಲು ನಮಗೆಲ್ಲಾ‌ ಅಚ್ಚರಿ ಹುಟ್ಟಿಸಿದೆ. ನಮ್ಮ ಕಾರ್ಯಕರ್ತರಿಗೆ ಈ ಸೋಲು ಯಾಕಾಯ್ತು ಎಂದು ಇನ್ನೂ ಅರ್ಥ ಆಗಿಲ್ಲ ಎಂದರು.

ಇನ್ನು ಇದೇ ವೇಳೆ ‘ವಿಜಯೇಂದ್ರ ಇವತ್ತು ಹೊಸ ವರ್ಷದ ಶುಭಾಶಯ ಕೋರಲು ನಮ್ಮ‌‌ ಮನೆಗೆ ಬಂದಿದ್ದರು, ಬಳಿಕ ಒಂದು ಮಾತು ಹೇಳಿದ ಅವರು ‘ ಈ ಮಧ್ಯೆ ಸ್ವಲ್ಪ ವ್ಯತ್ಯಾಸಗಳಾಗಿ ಸಂಬಂಧಗಳ‌ ಮೇಲೆ ಪರಿಣಾಮ ಆದವು, ಇನ್ನು ಮುಂದೆ ಹೀಗಾಗದಂತೆ‌ ನೋಡಿ ಕೊಳ್ಳುತ್ತೇನೆ ಎಂದು ವಿಜಯೇಂದ್ರ ಹೇಳಿದರು. ಇದು ಒಬ್ಬ ಯಶಸ್ವಿ ನಾಯಕನಿಗೆ ಇರಬೇಕಾದ ಲಕ್ಷಣ.

ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಕನ್ನಡಿಗರ ತಲೆಮೇಲೆ ಕಲ್ಲು ಹಾಕ್ತಿದೆ ಎಂದ ಅಶೋಕ್‌, ಅಂಕಿ-ಅಂಶ ಮೂಲಕ ಸಿದ್ದು ಗುದ್ದು

ವಿಜಯೇಂದ್ರ ಅವರೇ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯತ್ತ ಸ್ವಲ್ಪ ನೋಡಿಕೊಳ್ಳಿ, ಪಕ್ಷ‌ ಸಂಘಟನೆಗೆ ಸಮರ್ಥ ತಂಡ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯಲ್ಲಿದೆ. ವಿಜಯೇಂದ್ರ‌ ಮತ್ತು ಅಶೋಕ್​ಗೆ ನಾನು ಜೋಡೆತ್ತು ಎಂದು ಕರೆಯಲ್ಲ, ಯಾಕೆಂದರೆ ಆ ಪದ ಈಗಾಗಲೇ ಬಳಸಿ ಬಳಸಿ ಸವಕಲಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Tue, 2 January 24

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ