AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ವಿರೋಧಿ: ಈಶ್ವರ ಖಂಡ್ರೆ ವಾಗ್ದಾಳಿ

700 ರೈತರು ಮೃತಪಟ್ಟ ಬಳಿಕ ಕೃಷಿ ಕಾಯ್ದೆ ಹಿಂಪಡೆಯಲಾಗಿದೆ. ಗಾಂಧಿ ಕೊಂದ ಗೋಡ್ಸೆ ಮಂದಿರ ಕಟ್ಟಲು ಹೊರಟವರು ಅವರು. ಭಾರತೀಯ ಜನತಾ ಪಾರ್ಟಿ ಅಂದರೆ ಬಿಜೆಪಿ ಜೂಟ್ ಪಾರ್ಟಿ ಎಂದು ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ವಿರೋಧಿ: ಈಶ್ವರ ಖಂಡ್ರೆ ವಾಗ್ದಾಳಿ
ಈಶ್ವರ ಖಂಡ್ರೆ
TV9 Web
| Edited By: |

Updated on: Nov 21, 2021 | 3:26 PM

Share

ಬೀದರ್: ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕ ಎಂದು ಬಿಜೆಪಿ ಘೋಷಿಸಿದೆ. ಅದಕ್ಕೆ ಹಣ ಕೊಟ್ಟಿದ್ದು 1500 ಕೋಟಿ ರೂಪಾಯಿ, ಖರ್ಚಾಗಿದ್ದು 103 ಕೋಟಿ ರೂಪಾಯಿ. ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ವಿರೋಧಿ ಎಂದು ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. 700 ರೈತರು ಮೃತಪಟ್ಟ ಬಳಿಕ ಕೃಷಿ ಕಾಯ್ದೆ ಹಿಂಪಡೆಯಲಾಗಿದೆ. ಗಾಂಧಿ ಕೊಂದ ಗೋಡ್ಸೆ ಮಂದಿರ ಕಟ್ಟಲು ಹೊರಟವರು ಅವರು. ಭಾರತೀಯ ಜನತಾ ಪಾರ್ಟಿ ಅಂದರೆ ಬಿಜೆಪಿ ಜೂಟ್ ಪಾರ್ಟಿ ಎಂದು ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವಧನ ಕೊಟ್ಟಿಲ್ಲ. ಚುನಾವಣೆ ಬಂದಾಗ ಗೌರವಧನ ಹೆಚ್ಚಿಸುವ ಮಾತಾಡುತ್ತಾರೆ. ಕೊವಿಡ್‌ನಿಂದ ಮೃತರ ಕುಟುಂಬಕ್ಕೆ ಇನ್ನೂ ಪರಿಹಾರ ಕೊಟ್ಟಿಲ್ಲ. ಉಪಚುನಾವಣೆಯಲ್ಲಿ ಸೋಲಿನ ಬಳಿಕ ಬಿಜೆಪಿಗೆ ಬುದ್ಧಿ ಬಂದಿದೆ. ಹೀಗಾಗಿ ತೈಲಬೆಲೆಯನ್ನು ಇಳಿಕೆ ಮಾಡುವ ನಾಟಕ ಮಾಡಿದ್ದಾರೆ. ರಸಗೊಬ್ಬರ ಸಮಸ್ಯೆ ಬಿಜೆಪಿ ಸರ್ಕಾರಕ್ಕೆ ಕಾಣಿಸುತ್ತಿಲ್ಲ. ಬೆಳೆ ವಿಮೆ ಹೆಸರಿನಲ್ಲಿ ವಿಮಾ ಕಂಪನಿಯವರಿಗೆ ಲಾಭದ ಉದ್ದೇಶ ಇದೆ. 6 ವರ್ಷದಲ್ಲಿ ಬೆಳೆ ವಿಮೆ ಕಂಪನಿಗಳು ಲಾಭ ಮಾಡಿಕೊಂಡಿವೆ. 2 ಸಾವಿರ ಕೋಟಿ ರೂಪಾಯಿಯಷ್ಟು ಲಾಭ ಮಾಡಿಕೊಂಡಿವೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಖಂಡ್ರೆ ಬಿಜೆಪಿಗೆ ಬರುತ್ತಾರೆಂದು ನಳಿನ್ ಕುಮಾರ್ ಕಟೀಲು ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೂಲತಃ ಕಾಂಗ್ರೆಸ್, ಬಿಜೆಪಿಗೆ ಹೋಗುವುದಿಲ್ಲ. ನಳಿನ್ ಕುಮಾರ್ ಬರುತ್ತಾರೆಂದು ಅರ್ಜಿ ಹಾಕಿದರೆ ನಾವು ಎಲ್ಲರೂ ಸೇರಿ ವಿಚಾರ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಅವರೇ ಕಾಂಗ್ರೆಸ್‌ಗೆ ಬರುತ್ತಾರೆ. ಯಾವ ಅಧಿಕಾರವೂ ಬೇಡ ನಮ್ಮನ್ನ ಸೇರಿಸಿಕೊಳ್ಳಿ ಅಂತಾರೆ. ಕಾಂಗ್ರೆಸ್‌ಗೆ ಸೇರಿಸಿಕೊಳ್ಳಿ ಅಂತಾರೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹ 3,000 ಕೋಟಿ ಅನುದಾನ ನೀಡಲು ಬದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಸ್ವಲ್ಪ ಸಮಯ ಕೊಡೀ! ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ‌ ಸೆಲ್, ಖಾಯಂ‌ ಕಾರ್ಯದರ್ಶಿ ನೇಮಕ ಮಾಡ್ತೇವೆ: ಸಿಎಂ ಬೊಮ್ಮಾಯಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ