AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಬ್ಬಿ ವೀರಣ್ಣ ಹುಟ್ಟಿರುವ ಕ್ಷೇತ್ರ ನಮ್ಮದು, ಕುಮಾರಸ್ವಾಮಿ ನಾಟಕ ತುಂಬಾ ನೋಡಿದೀವಿ- ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಟಾಂಗ್

ನಾನು ದೇವರಲ್ಲಿ ಕೇಳಿಕೊಳ್ತೀನಿ. ನಾನು ಏನಾದರೂ ತಪ್ಪು ಮಾಡಿದ್ದರೇ ನಮ್ಮ‌ ಮನೆ ಹಾಳಾಗಿ ಹೋಗಲಿ. ಕುಮಾರಸ್ವಾಮಿ ಸುಳ್ಳು ಹೇಳಿದ್ದರೇ ಅವರ ಮನೆ ಹಾಳಾಗಲಿ, ಅವರ ವಂಶ ಹಾಳಾಗಿ ಹೋಗಲಿ. ಯಾಕೆ ಜನರಿಗೆ ಸುಳ್ಳು ಹೇಳಬೇಕು ಎಂದು ತುಮಕೂರಿನಲ್ಲಿ ಎಸ್ ಆರ್ ಶ್ರೀನಿವಾಸ್ ಹೇಳಿದರು.

ಗುಬ್ಬಿ ವೀರಣ್ಣ ಹುಟ್ಟಿರುವ ಕ್ಷೇತ್ರ ನಮ್ಮದು, ಕುಮಾರಸ್ವಾಮಿ ನಾಟಕ ತುಂಬಾ ನೋಡಿದೀವಿ- ಗುಬ್ಬಿ ಜೆಡಿಎಸ್ ಶಾಸಕ  ಶ್ರೀನಿವಾಸ್ ಟಾಂಗ್
ಗುಬ್ಬಿ ವೀರಣ್ಣ ಹುಟ್ಟಿರುವ ಕ್ಷೇತ್ರ ನಮ್ಮದು, ಕುಮಾರಸ್ವಾಮಿ ನಾಟಕ ತುಂಬಾ ನೋಡಿದೀವಿ- ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಟಾಂಗ್
TV9 Web
| Edited By: ಸಾಧು ಶ್ರೀನಾಥ್​|

Updated on:Oct 26, 2021 | 1:17 PM

Share

ತುಮಕೂರು: ಗುಬ್ಬಿ ಸಮಾವೇಶಕ್ಕೆ ಹಣ ನೀಡಿ ಜನ ಕರೆದುಕೊಂಡು ಬಂದಿದ್ದರು. ನಾನು ಯಾರನ್ನೂ ಹೋಗಬೇಡಿ ಅಂತಾ ಹೇಳಿರಲಿಲ್ಲ, ಡಂಗೂರ ಹೊಡೆಸಿಲ್ಲ. ನನಗೆ ಅಂತಾ ದರ್ದ್ ಇಲ್ಲ. ಕಾರ್ಯಕರ್ತರು ನನ್ನ ಕೇಳಿದರೂ ನಾನು ಹೋಗಲ್ಲ, ಬೇಕಿದ್ದರೆ ನೀವು ಹೋಗಿ ಎಂದೆ. ನಾಗರಾಜ್ ರನ್ನ ಪಕ್ಷಕ್ಕೆ ಸೇರಿಸಿಕೊಂಡು ಶ್ರೀನಿವಾಸ್ ಗೆ ಬಲ ತುಂಬುತೀವಿ ಅನ್ನೋ ಕುಮಾರಸ್ವಾಮಿ ಹೇಳಿಕೆಗೆ ಶ್ರೀನಿವಾಸ್ ಹೀಗೆ ಟಾಂಗ್ ಕೊಟ್ಟಿದ್ದಾರೆ.

ಈ ನಾಟಕ ತುಂಬಾ ನೋಡಿದೀವಿ, ಈ ಮಾತುಗಳನ್ನು ಯಾರಾದರೂ ಕಿವಿಗೆ ಹೂವು ಇಟ್ಟುಕೊಂಡಿರೋರಿಗೆ ಹೇಳಿದ್ರೆ ನಂಬ್ತಾರೆ. ನಾನು ಕಿವಿಯಲ್ಲಿ ಹೂವ ಇಟ್ಟುಕೊಂಡಿದೀನಾ? ನಾನು 20 ವರ್ಷ ರಾಜಕೀಯ ಮಾಡಿದೀನಿ. ನಮ್ಮ ಅಪ್ಪನ ಕಾಲದಿಂದಲೂ ರಾಜಕೀಯ ಮಾಡಿದೀನಿ. ನಮ್ಮದು ಗುಬ್ಬಿ ವೀರಣ್ಣ ಹುಟ್ಟಿರುವ ಕ್ಷೇತ್ರ, ಅವರ ನಾಟಕ ಗೊತ್ತು. ಒಬ್ಬ ವ್ಯಕ್ತಿ ಮುಗಿಸಲು ಏನೆಲ್ಲಾ ಆರೋಪ ಮಾಡ್ತಾರಂತೆ ನನಗೆ ಗೊತ್ತು. ದೇವೇಗೌಡರು ಸೋಲಿಸಿದರು ಅಂತಾರೆ, ಇವರಿಗೆ ದೇವರು ಒಳ್ಳೆಯದು ಮಾಡ್ತಾದಾ? ದೇವರು ಅವರಿಗೆ ಒಬ್ಬರಿಗೇನಾ ಇರೋದು, ನಮಗೆ ಇಲ್ವಾ.

ನಾನು ದೇವರಲ್ಲಿ ಕೇಳಿಕೊಳ್ತೀನಿ. ನಾನು ಏನಾದರೂ ತಪ್ಪು ಮಾಡಿದ್ದರೇ ನಮ್ಮ‌ ಮನೆ ಹಾಳಾಗಿ ಹೋಗಲಿ. ಅವರು ತಪ್ಪು ಮಾಡಿದ್ದರೇ ಅವರ ಮನೆ ಹಾಳಾಗಿ ಹೋಗಲಿ. ದೇವೇಗೌಡರು ಸೋಲಲು ನಾನು ಸಣ್ಣ ಕೆಲಸ ಮಾಡಿದ್ದರೆ ನಮ್ಮ ಮನೆ ಹಾಳಾಗಲಿ. ಕುಮಾರಸ್ವಾಮಿ ಸುಳ್ಳು ಹೇಳಿದ್ದರೇ ಅವರ ಮನೆ ಹಾಳಾಗಲಿ, ಅವರ ವಂಶ ಹಾಳಾಗಿ ಹೋಗಲಿ. ಯಾಕೆ ಜನರಿಗೆ ಸುಳ್ಳು ಹೇಳಬೇಕು ಎಂದು ತುಮಕೂರಿನಲ್ಲಿ ಎಸ್ ಆರ್ ಶ್ರೀನಿವಾಸ್ ಹೇಳಿದರು.

ಇದನ್ನೂ ಓದಿ: ಕುಮಾರಸ್ವಾಮಿಗೆ ಬುದ್ಧಿ ಹೇಳಿದ್ದೇ ಮುಳುವಾಯ್ತು! ನಡುರಾತ್ರಿ ಹೋಟೆಲ್​ನಲ್ಲಿ ನಡೆದಿದ್ದ ಸಭೆಯ ವಿವರ ಬಿಚ್ಚಿಟ್ಟ ಗುಬ್ಬಿ ಶಾಸಕ ಶ್ರೀನಿವಾಸ್

ಟವೆಲ್​ ಇಟ್ಕೊಂಡು ಕಣ್ಣೀರು ಹಾಕಿದ್ರೆ ಯಾರ್ ವೋಟ್​ ಹಾಕ್ತಾರೆ? |JDSMLA | Tv9kannada

(Gubbi jds mla sr srinivas verbal attack on jds leader hd kumaraswamy in tumakuru)

Published On - 1:09 pm, Tue, 26 October 21

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ