AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ವಿನಂತಿಸಿದ್ದರೆ ಮುಖ್ಯಮಂತ್ರಿಯಾಗಬಹುದಿತ್ತು’: ದೇವೇಂದ್ರ ಫಡ್ನವಿಸ್

ನಾನು ವಿನಂತಿಸಿದ್ದರೆ, ಮುಖ್ಯಮಂತ್ರಿಯಾಗಬಹುದಿತ್ತು, ನಾವು ವಿಚಾರಧಾರೆಗಾಗಿ ಶಿವಸೇನಾ ನಾಯಕರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವುದು ನನ್ನ ಪ್ರಸ್ತಾಪವಾಗಿತ್ತು. ಆದರೆ ಪಕ್ಷದ ಹಿರಿಯ ನಾಯಕರು..

‘ನಾನು ವಿನಂತಿಸಿದ್ದರೆ ಮುಖ್ಯಮಂತ್ರಿಯಾಗಬಹುದಿತ್ತು’: ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
TV9 Web
| Edited By: |

Updated on:Jul 05, 2022 | 8:53 PM

Share

ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಮಂಗಳವಾರ ‘ನಾನು ವಿನಂತಿಸಿದ್ದರೆ ಮುಖ್ಯಮಂತ್ರಿಯಾಗಬಹುದಿತ್ತು’ ಎಂದು ಹೇಳಿದ್ದಾರೆ. ಅದೇ ವೇಳೆ ಉದ್ಧವ್ ಠಾಕ್ರೆ (Uddhav Thackeray) ಅವರನ್ನು ಪದಚ್ಯುತಗೊಳಿಸಿದ ಶಿವಸೇನಾ ಬಂಡಾಯ ಶಾಸಕರಾಗಿದ್ದ ಏಕನಾಥ್ ಶಿಂಧೆಯನ್ನು(Eknath Shinde) ಮುಖ್ಯಮಂತ್ರಿ ಮಾಡುವುದು ‘ನನ್ನ ಪ್ರಸ್ತಾಪವಾಗಿತ್ತು’ ಎಂದಿದ್ದಾರೆ. ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ, ‘ಸರ್ಕಾರದಿಂದ ಹೊರಗುಳಿದಿದ್ದರೆ ಸರ್ಕಾರ ಕಾರ್ಯ ನಿರ್ವಹಿಸಲಾಗದು ಎಂದು ಹೇಳಿದ ನಂತರವೇ ಉಪ ಮುಖ್ಯಮಂತ್ರಿ ಸ್ಥಾನವನ್ನು ಸ್ವೀಕರಿಸಿದ್ದೇನೆ. ಹಾಗಾಗಿ ಅವರ ಆದೇಶದ ಮೇರೆಗೆ ನಾನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದೇನೆ ಎಂದು ಹೇಳಿದ್ದಾರೆ. “ನಾನು ವಿನಂತಿಸಿದ್ದರೆ, ಮುಖ್ಯಮಂತ್ರಿಯಾಗಬಹುದಿತ್ತು, ನಾವು ವಿಚಾರಧಾರೆಗಾಗಿ ಶಿವಸೇನಾ ನಾಯಕರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವುದು ನನ್ನ ಪ್ರಸ್ತಾಪವಾಗಿತ್ತು. ಆದರೆ ಪಕ್ಷದ ಹಿರಿಯ ನಾಯಕರು ನಾನು ಸರ್ಕಾರದ ಭಾಗವಾಗದೇ ಇದ್ದರೆ ಸರ್ಕಾರ ಕಾರ್ಯವೆಸಗುವುದಿಲ್ಲ ಎಂದು ಹೇಳಿದರು. ಹಾಗಾಗಿ ಅವರ ಆದೇಶದ ಮೇರೆಗೆ ನಾನು ಉಪ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಿದ್ದೇನೆ ಎಂದು ಫಡ್ನವಿಸ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಕಳೆದ ವಾರ ಉದ್ಧವ್ ಠಾಕ್ರೆ  ರಾಜೀನಾಮೆ  ನೀಡಿದ ಕೂಡಲೇ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ ಮರಳುತ್ತಾರೆ ಎಂದು ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು. ಆದಾಗ್ಯೂ, ಶಿಂಧೆ ಮತ್ತು ಫಡ್ನವಿಸ್ ಅವರು ಸರ್ಕಾರಕ್ಕೆ ತಮ್ಮ ಹಕ್ಕು ಚಲಾಯಿಸಲು ರಾಜ್ಯಪಾಲ ಬಿಎಸ್ ಕೋಶ್ಯಾರಿ ಅವರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ, ಬಿಜೆಪಿ ನಾಯಕ ಫಡ್ನವಿಸ್ ಶಿಂಧೆ ಅವರು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದರು. ಆದಾಗ್ಯೂ ತಾನು ಸರ್ಕಾರದ ಭಾಗವಾಗಿರುವುದಿಲ್ಲ ಎಂದಿದ್ದರು. ಇದಾಗಿ ಕೆಲವೇ ಕ್ಷಣಗಳಲ್ಲಿ ಬಿಜೆಪಿ ನಾಯಕತ್ವದ ಒತ್ತಾಯ ದ ಮೇರೆಗೆ  ಫಡ್ನವಿಸ್ ಉಪಮುಖ್ಯಮಂತ್ರಿಯಾದರು.

Published On - 8:50 pm, Tue, 5 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?