AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ​ ಪ್ರಚಾರ: ಆಸಕ್ತಿ ತೋರದ ಸಚಿವ ನಿರಾಣಿ! ಸಿಎಂ ಬೊಮ್ಮಾಯಿ ಸುಸ್ತು, ಮತದಾರರಿಗೆ ತಲುಪಿದ ಸಂದೇಶ ಏನು?

Hangal assembly by election: ಹಾನಗಲ್‌ ಕ್ಷೇತ್ರಕ್ಕೆ ಚುನಾವಣೆ ಉಸ್ತುವಾರಿಯನ್ನಾಗಿಯೂ ಅವರನ್ನು ನೇಮಕ ಮಾಡಲಾಗಿತ್ತು. ಆದ್ರೆ ಸಚಿವ ಮುರುಗೇಶ್ ನಿರಾಣಿ ಹೆಚ್ಚು ಪ್ರಚಾರ ಕಾರ್ಯ ನಡೆಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಇದರಿಂದ ಮತದಾರರಿಗೆ ಏನು ಸಂದೇಶ ರವಾನೆಯಾಗಿದೆ ಎಂಬುದು ಮತದಾನದ ದಿನ ಅರ್ಥವಾಗಲಿದೆ.

ಉಪಚುನಾವಣೆ ​ ಪ್ರಚಾರ: ಆಸಕ್ತಿ ತೋರದ ಸಚಿವ ನಿರಾಣಿ! ಸಿಎಂ ಬೊಮ್ಮಾಯಿ ಸುಸ್ತು, ಮತದಾರರಿಗೆ ತಲುಪಿದ ಸಂದೇಶ ಏನು?
ಉಪಚುನಾವಣೆ ​ ಪ್ರಚಾರದಲ್ಲಿ ಆಸಕ್ತಿ ತೋರದ ಸಚಿವ ನಿರಾಣಿ! ಸಿಎಂ ಬೊಮ್ಮಾಯಿ ಸುಸ್ತು, ಮತದಾರರಿಗೆ ತಲುಪಿದ ಸಂದೇಶ ಏನು?
TV9 Web
| Edited By: |

Updated on:Oct 27, 2021 | 10:02 AM

Share

ಹಾವೇರಿ: ರಾಜ್ಯದಲ್ಲಿ ಇದೇ ಶನಿವಾರ 2 ಕ್ಷೇತ್ರಗಳಿಗೆ ಅಸೆಂಬ್ಲಿ ಬೈ ಎಲಕ್ಷನ್ ನಡೆಯಲಿದೆ. ಇಂದು ​ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ವತಿಯಿಂದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆದಿದೆ. ಬಹುತೇಕ ಎಲ್ಲ ನಾಯಕರೂ ಎರಡೂ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಡೀ ಆಡಳಿತ ಉಪಚುನಾವನೆಗೆ ಮುಡಿಪಾಗಿದೆ ಎಂಬ ಆರೋಪಗಳೂ ಪ್ರತಿಪಕ್ಷಗಳಿಂದ ಕೇಳಿಬಂದಿದೆ. ಈ ಮಧ್ಯೆ ಆಡಳಿತ ಪಕ್ಷ ಬಿಜೆಪಿಯಲ್ಲಿ ಒಂದು ವರ್ಗದ ನಾಯಕರು ಪ್ರಚಾರ ಕಾರ್ಯದಲ್ಲಿ ಅಷ್ಟೇನೂ ಆಸಕ್ತಿ ತೋರಿಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಅದರಲ್ಲಿ ಪ್ರಮುಖವಾಗಿ ಕೇಳಿಬಂದಿರುವ ಹೆಸರು ಸಣ್ಣ ಮತ್ತು ಬೃಹತ್​ ಕೈಗಾರಿಕೆ ಸಚಿವ ಮುರುಗೇಶ್​ ನಿರಾಣಿ ಅವರದ್ದು.

ಲಿಂಗಾಯತ ಮತ್ತು ಪಂಚಮಸಾಲಿ ಮತಗಳಿಗೆ ಹೊಡೆತ ಹೌದು ಈ ಭಾಗದ ಪ್ರಭಾವೀ ನಾಯಕ, ಸಚಿವ ಮುರುಗೇಶ್​ ನಿರಾಣಿ ಉಪಚುನಾವಣೆಯಲ್ಲಿ ಹೆಚ್ಚು ಆಸಕ್ತಿ ತೋರಿಸಿಲ್ಲ. ಇದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಸು ಬೇಸ್ತು ಬಿದ್ದಿದ್ದಾರೆ. ಸಿಎಂ ಬೊಮ್ಮಾಯಿ ನಿರೀಕ್ಷೆಗೆ ತಕ್ಕಂತೆ ಸಚಿವ ನಿರಾಣಿ ಕೆಲಸ ಮಾಡಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಲಿಂಗಾಯತ ಮತ್ತು ಪಂಚಮಸಾಲಿ ಮತಗಳನ್ನು ಸಳೆಯಲು ಸಚಿವ ಮುರುಗೇಶ್ ನಿರಾಣಿ ಮಹತ್ತರ ಪಾತ್ರವಹಿಸಬೇಕಿತ್ತು. ಹಾನಗಲ್‌ ಕ್ಷೇತ್ರಕ್ಕೆ (Hangal assembly by election) ಚುನಾವಣೆ ಉಸ್ತುವಾರಿಯನ್ನಾಗಿಯೂ ಅವರನ್ನು ನೇಮಕ ಮಾಡಲಾಗಿತ್ತು. ಆದ್ರೆ ಸಚಿವ ಮುರುಗೇಶ್ ನಿರಾಣಿ ಹೆಚ್ಚು ಪ್ರಚಾರ ಕಾರ್ಯ ನಡೆಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಇದರಿಂದ ಮತದಾರರಿಗೆ ಏನು ಸಂದೇಶ ರವಾನೆಯಾಗಿದೆ ಎಂಬುದು ಮತದಾನದ ದಿನ ಅರ್ಥವಾಗಲಿದೆ.

Also Read: ಅವ ಮುರುಗೇಶ್‌ ನಿರಾಣಿ ಯಾರ ಯಾರ ಸಿಡಿ ಇಟ್ಟಾನ ಎಲ್ಲಾ ಹೇಳ್ತೀನಿ: ಬಸನಗೌಡ ಪಾಟೀಲ ಯತ್ನಾಳ್

ByElection: ನಾಳೆಯಿಂದ ಅಭ್ಯರ್ಥಿಗಳ ಮನೆ ಮನೆ ಪ್ರಚಾರ ಶುರು |Tv9kannada

(Hangal assembly by election minister murugesh nirani absent from campaign what is the message to voters)

Published On - 9:53 am, Wed, 27 October 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು