AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಜಗದೀಶ್​ ಶೆಟ್ಟರ್​ ನಮ್ಮ ಪಕ್ಷಕ್ಕೆ ಬಂದ್ರೆ ಶಕ್ತಿ ಬರುತ್ತೆ; ಕಾಂಗ್ರೆಸ್​ಗೆ ಬರುವಂತೆ ಆಹ್ವಾನ ಕೊಟ್ಟ ಹರಿಪ್ರಸಾದ್

‘ಬಿಜೆಪಿಯಲ್ಲಿ ಇರುವವರು ಅಂಧ ಭಕ್ತರು, ಡೋಂಗಿಗಳು ಎಂದು ಅವರಿಗೆ ಗೊತ್ತಾಗಿದೆ. ಬಿಜೆಪಿಯಲ್ಲಿ ಕುದುರೆ ವ್ಯಾಪಾರದಲ್ಲಿ ಖರೀದಿಯಾಗಿರುವವರಿಗೆ ಬೆಲೆ, ಜಗದೀಶ್​ ಶೆಟ್ಟರ್​ ನಮ್ಮ ಪಕ್ಷಕ್ಕೆ ಬಂದ್ರೆ ಶಕ್ತಿ ಬರುತ್ತೆ ಎಂದು ವಿಪಕ್ಷ ನಾಯಕ ಹರಿಪ್ರಸಾದ್ ಹೇಳಿದ್ದಾರೆ.

Karnataka Assembly Election: ಜಗದೀಶ್​ ಶೆಟ್ಟರ್​ ನಮ್ಮ ಪಕ್ಷಕ್ಕೆ ಬಂದ್ರೆ ಶಕ್ತಿ ಬರುತ್ತೆ; ಕಾಂಗ್ರೆಸ್​ಗೆ ಬರುವಂತೆ ಆಹ್ವಾನ ಕೊಟ್ಟ ಹರಿಪ್ರಸಾದ್
ಹರಿಪ್ರಸಾದ್​, ಜಗದೀಶ್ ಶೆಟ್ಟರ್​
ಕಿರಣ್ ಹನುಮಂತ್​ ಮಾದಾರ್
| Edited By: |

Updated on:Apr 16, 2023 | 11:50 AM

Share

ಕೋಲಾರ: ‘ಬಿಜೆಪಿಯಲ್ಲಿ ಇರುವವರು ಅಂಧ ಭಕ್ತರು, ಡೋಂಗಿಗಳು ಎಂದು ಅವರಿಗೆ ಗೊತ್ತಾಗಿದೆ. ಬಿಜೆಪಿಯಲ್ಲಿ ಕುದುರೆ ವ್ಯಾಪಾರದಲ್ಲಿ ಖರೀದಿಯಾಗಿರುವವರಿಗೆ ಬೆಲೆ, ಜಗದೀಶ್​ ಶೆಟ್ಟರ್(Jagadish Shettar) ಒಬ್ಬ ಪ್ರಾಮಾಣಿಕ ವ್ಯಕ್ತಿ, ಜೊತೆಗೆ ಸಿಎಂ ಆಗಿದ್ದವರು. ಜಗದೀಶ್​ ಶೆಟ್ಟರ್​ರಂತಹ ನಾಯಕರು ರಾಜಕಾರಣದಲ್ಲಿ ಇರ‌ಬೇಕು. ​ ಶೆಟ್ಟರ್​ ನಮ್ಮ ಪಕ್ಷಕ್ಕೆ ಬಂದರೆ ಶಕ್ತಿ ಬರುತ್ತೆ ಎಂದು ವಿಪಕ್ಷ ನಾಯಕ ಹರಿಪ್ರಸಾದ್(Hariprasad)ಹೇಳಿದ್ದಾರೆ.

ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿದ್ದು ಕೋಲಾರ ಸ್ಪರ್ಧೆಗೆ ಕೊಕ್ಕೆ ವಿಚಾರವಾಗಿ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ‘ಕೋಲಾರ ಟಿಕೆಟ್ ವಿಚಾರ ಹೈಕಮಾಂಡ್​ಗೆ ಬಿಟ್ಟಿದ್ದು, ಸಿದ್ದರಾಮಯ್ಯ ಅವರು ಈಗಾಗಲೇ ವರುಣಾದಲ್ಲಿ ನಿಲ್ಲುವ ತೀರ್ಮಾನ ಮಾಡಿದ್ದಾರೆ. ಅದೆಲ್ಲಾ ಸಿದ್ದರಾಮಯ್ಯ ವಿವೇಚನೆಗೆ ಬಿಟ್ಟಿದ್ದು. ಅಖಂಡ ಟಿಕೆಟ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ರಾಜಕೀಯ, ಸಾಮಾಜಿಕವಾಗಿ ಬ್ಯಾಲೆನ್ಸ್ ಮಾಡಬೇಕು. ಹೀಗಾಗಿ ಕೆಲವರಿಗೆ ಟಿಕೆಟ್ ಹೋಲ್ಡ್ ಆಗಿದೆ. ಬಿಜೆಪಿ ಓಟ್ ಬ್ಯಾಂಕ್ ಬಗ್ಗೆ ಮಾತಾಡೋದು ನಿಲ್ಲಿಸಿದ್ರೆ ಒಳ್ಳೆಯದು. ಚುನಾವಣೆ ಟೈಮಲ್ಲಿ ಮೊಸಳೆ ಕಣ್ಣೀರು ಹಾಕೋದು ಬೇಡ ಎನ್ನುವ ಮೂಲಕ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಇದನ್ನೂ ಓದಿ:ಒಂದು ಪಕ್ಷ ಚುನಾವಣೆ ಟಿಕೆಟ್ ಆಫರ್ ಮಾಡಿತ್ತು, ಆದರೆ ಪ್ರಸ್ತುತ ರಾಜಕೀಯ ಭೀಕರ: ನಾಗತಿಹಳ್ಳಿ ಚಂದ್ರಶೇಖರ್

ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಆಕಾಂಕ್ಷಿಗಳ ಬಂಡಾಯ ಜೋರಾಗಿದೆ. ಬಿಜೆಪಿಯ ಪ್ರಬಲ ನಾಯಕರುಗಳು ಪಕ್ಷ ತೊರೆದು ಹೋಗುತ್ತಿದ್ದಾರೆ. ಅದರಂತೆ ಇಂದು(ಏ.16) ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:44 am, Sun, 16 April 23

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?