AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಹರ್ಯಾಣ ಶಾಸಕ ಕುಲದೀಪ್ ಬಿಷ್ಣೋಯ್, ನಾಳೆ ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್ ತನ್ನ ಸಿದ್ಧಾಂತದಿಂದ ಹಿಂದೆ ಸರಿದಿದೆ.ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಕಾಲದಲ್ಲಿ ಇದ್ದಂತೆ ಈಗಿಲ್ಲ ಎಂದ ಬಿಷ್ಣೋಯ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಹರ್ಯಾಣ ಶಾಸಕ ಕುಲದೀಪ್ ಬಿಷ್ಣೋಯ್, ನಾಳೆ ಬಿಜೆಪಿಗೆ ಸೇರ್ಪಡೆ
ಕುಲದೀಪ್ ಬಿಷ್ಣೋಯ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 03, 2022 | 4:48 PM

Share

ಚಂಡೀಗಢ: ಹರ್ಯಾಣದ (Haryana) ಕಾಂಗ್ರೆಸ್ ಶಾಸಕ ಕುಲದೀಪ್ ಬಿಷ್ಣೋಯ್ (Kuldeep Bishnoi)ಅವರು  ಇಂದು (ಬುಧವಾರ) ರಾಜೀನಾಮೆ ನೀಡಿದ್ದಾರೆ. ಬಿಷ್ಣೋಯ್ ಚಂಡೀಗಢದಲ್ಲಿ ಅಸೆಂಬ್ಲಿ ಸ್ಪೀಕರ್ ಗಿಯಾನ್ ಚಂದ್ ಗುಪ್ತಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ನಾಳೆ ಬಿಜೆಪಿಗೆ (BJP) ಸೇರ್ಪಡೆಯಾಗಲಿದ್ದಾರೆ. ಇವರ ರಾಜೀನಾಮೆಯಿಂದಾಗಿ ಪ್ರಸ್ತುತ ಹಿಸಾರ್ ಜಿಲ್ಲೆಯ ಆದಂಪುರ ಸ್ಥಾನಕ್ಕೆ ಉಪಚುನಾವಣೆ ಮಾಡಬೇಕಾಗುತ್ತದೆ. ಕಾಂಗ್ರೆಸ್ ತನ್ನ ಸಿದ್ಧಾಂತದಿಂದ ಹಿಂದೆ ಸರಿದಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಕಾಲದಲ್ಲಿ ಇದ್ದಂತೆ ಈಗಿಲ್ಲ ಎಂದ ಬಿಷ್ಣೋಯ್ ಹೇಳಿದ್ದಾರೆ. ಜೂನ್‌ನಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ 53 ವರ್ಷದ ಬಿಷ್ಣೋಯ್ ಅವರನ್ನು ಕಾಂಗ್ರೆಸ್ ಎಲ್ಲಾ ಪಕ್ಷದ ಸ್ಥಾನಗಳಿಂದ ಹೊರಹಾಕಿತ್ತು.

ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಂಸದರಾಗಿದ್ದ ಬಿಷ್ಣೋಯ್ ಮೊದಲಿನಿಂದಲೂ ಕಾಂಗ್ರೆಸ್ ಬಗ್ಗೆ ಅಸಮಾಧಾನಗೊಂಡಿದ್ದರು. ಈ ವರ್ಷದ ಆರಂಭದಲ್ಲಿ ಪರಿಷ್ಕರಣೆ ಹೊತ್ತಲ್ಲಿ ಹರ್ಯಾಣ ಘಟಕದ ಮುಖ್ಯಸ್ಥರ ಹುದ್ದೆಗೆ ಪಕ್ಷವು ಅವರನ್ನು ಕಡೆಗಣಿಸಿದ ನಂತರ ಅವರು ಬಂಡಾಯವೆದ್ದಿದ್ದರು.

Published On - 4:12 pm, Wed, 3 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ