AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ಸ್ಲೋ ಪಾಯಿಸನ್: ಹೆಚ್​ಸಿ ಬಾಲಕೃಷ್ಣ ವಾಗ್ದಾಳಿ

ಹೆಚ್.​ಡಿ. ಕುಮಾರಸ್ವಾಮಿ ‌ಬಗ್ಗೆ ಬೇಸರವಿಲ್ಲ, ಅವರ ನಡುವಳಿಕೆ ಬಗ್ಗೆ ಬೇಸರ ಇದೆ. ಹೆಚ್​ಡಿಕೆ ನಾಯಕತ್ವವನ್ನು ದುರುಪಯೋಗ ‌ಪಡಿಸಿಕೊಂಡರು ಎಂದು ಬಿಡದಿಯಲ್ಲಿ ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಸ್ಲೋ ಪಾಯಿಸನ್: ಹೆಚ್​ಸಿ ಬಾಲಕೃಷ್ಣ ವಾಗ್ದಾಳಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on: Dec 24, 2021 | 4:44 PM

Share

ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಲೋ ಪಾಯಿಸನ್. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ನೆಲೆ ಇಲ್ಲ. ಈಗಾಗಲೇ ಹಲವು ಶಾಸಕರು ಜೆಡಿಎಸ್ ಪಕ್ಷ ಬಿಟ್ಟಿದ್ದಾರೆ. ಪುಟ್ಟರಾಜು, ಶಿವಲಿಂಗೇಗೌಡ ಸೇರಿ ಇನ್ನೂ ಹಲವರು ಬಿಡ್ತಾರೆ. ಹೆಚ್.ಡಿ. ಕುಮಾರಸ್ವಾಮಿ ಪಕ್ಷದ ಮುಖಂಡರ ಏಳಿಗೆ ಸಹಿಸಲ್ಲ. ಪಕ್ಕದಲ್ಲಿರುವವರಿಗೆ ಮೊದಲು ಕುಮಾರಸ್ವಾಮಿ ಚುಚ್ಚುತ್ತಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಮನಗರ ‌ತಾಲೂಕಿನ ಬಿಡದಿಯಲ್ಲಿ ಬಾಲಕೃಷ್ಣ ಮಾತನಾಡಿದ್ದಾರೆ.

ನನಗೆ ಟಿಕೆಟ್ ಕೊಟ್ಟು, ನನ್ನ ಸೋದರನನ್ನೇ ಸೋಲಿಸಿದರು. ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ನನ್ನ ತಮ್ಮನನ್ನೇ ಸೋಲಿಸಿದರು. ನಾನೂ ಕೂಡ ಕುಮಾರಸ್ವಾಮಿಯಿಂದ ಚುಚ್ಚಿಸಿಕೊಂಡಿದ್ದೇನೆ. ಹೆಚ್.​ಡಿ. ಕುಮಾರಸ್ವಾಮಿ ‌ಬಗ್ಗೆ ಬೇಸರವಿಲ್ಲ, ಅವರ ನಡುವಳಿಕೆ ಬಗ್ಗೆ ಬೇಸರ ಇದೆ. ಹೆಚ್​ಡಿಕೆ ನಾಯಕತ್ವವನ್ನು ದುರುಪಯೋಗ ‌ಪಡಿಸಿಕೊಂಡರು ಎಂದು ಬಿಡದಿಯಲ್ಲಿ ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಖಿಲ್​ ಕುಮಾರಸ್ವಾಮಿ ನಟನೆಯ ‘ರೈಡರ್​’ ಸಿನಿಮಾ ರಿಲೀಸ್​; ಚಿತ್ರಮಂದಿರದಲ್ಲಿ ಹೇಗಿದೆ ಸಂಭ್ರಮ?

ಇದನ್ನೂ ಓದಿ: ಕನ್ನಡ ಕಟುಕರ ಕೈಯಲ್ಲಿ ಸಿಲುಕಿಕೊಂಡಿದೆ; ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?