AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್ನೆಟ್ ಬಂದ್ ವಿಚಾರದಲ್ಲಿ ಭಾರತಕ್ಕೆ ಅಗ್ರಸ್ಥಾನ; ಹೆಚ್.ಸಿ.ಮಹದೇವಪ್ಪ ಟೀಕೆ

ಪ್ರಜಾಪ್ರಭುತ್ವದ ಹೆಸರಿನಲ್ಲಿ ನಡೆಯುತ್ತಿರುವ ಕುರುಡುನಂಬಿಕೆ ಇದಲ್ಲವೇ? ವಾಕ್ ಸ್ವಾತಂತ್ರ್ಯಕ್ಕೆ ಅಡ್ಡಿಯುಂಟು ಮಾಡುವುದು ತಪ್ಪು ಹೆಚ್.ಸಿ.ಮಹದೇವಪ್ಪ ಅಂಕಿಅಂಶದೊಂದಿಗೆ ಟೀಕೆ ಮಾಡಿದ್ದಾರೆ.

ಇಂಟರ್ನೆಟ್ ಬಂದ್ ವಿಚಾರದಲ್ಲಿ ಭಾರತಕ್ಕೆ ಅಗ್ರಸ್ಥಾನ; ಹೆಚ್.ಸಿ.ಮಹದೇವಪ್ಪ ಟೀಕೆ
ಹೆಚ್.ಸಿ.ಮಹದೇವಪ್ಪ
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 07, 2021 | 4:28 PM

Share

ಮೈಸೂರು: ಅತಿದೊಡ್ಡ ಪ್ರಜಾಪ್ರಭುತ್ವ ಇರುವ ಭಾರತ ಇಂಟರ್ನೆಟ್ ಬಂದ್ ಮಾಡುವಲ್ಲಿ ಅಗ್ರಸ್ಥಾನ ಪಡೆದಿದೆ ಎಂದು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಟ್ವಿಟರ್​​ನಲ್ಲಿ ಟೀಕೆ ಮಾಡಿದ್ದಾರೆ.

ಪ್ರಜಾಪ್ರಭುತ್ವದ ಹೆಸರಿನಲ್ಲಿ ನಡೆಯುತ್ತಿರುವ ಕುರುಡುನಂಬಿಕೆ ಇದಲ್ಲವೇ? ವಾಕ್ ಸ್ವಾತಂತ್ರ್ಯಕ್ಕೆ ಅಡ್ಡಿಯುಂಟು ಮಾಡುವುದು ತಪ್ಪು ಹೆಚ್.ಸಿ.ಮಹದೇವಪ್ಪ ಅಂಕಿಅಂಶದೊಂದಿಗೆ ಟೀಕೆ ಮಾಡಿದ್ದಾರೆ. ಜೊತೆಗೆ ನರೇಂದ್ರ ಮೋದಿ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ಎಂದು ಹೇಳಿದ್ದಾರೆ.

ಇಂಟರ್ನೆಟ್ ಸ್ಥಗಿತಕ್ಕೆ ಕಾರಣ ಜನವರಿ 26 ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾಚಾರದಿಂದ ಕೆಲವು ಗಂಟೆಗಳ ಕಾಲ ದೆಹಲಿಯ ಕೆಲವು ಕಡೆ ಇಂಟರ್ನೆಟ್ ಬಂದ್ ಮಾಡಲಾಗಿತ್ತು. ಗಡಿ ಭಾಗದಲ್ಲಿ ಮುಂದುವರೆದ ರೈತರ ಪ್ರತಿಭಟನೆ ವೇಳೆ ಗೃಹ ವ್ಯವಹಾರಗಳ ಸಚಿವಾಲಯವು ಇಂಟರ್ನೆಟ್​ನ ಸ್ಥಗಿತಗೊಳಿಸಿತ್ತು. ರಾಷ್ಟ್ರ ರಾಜಧಾನಿಯ ಕೆಲ ಪ್ರದೇಶಗಳಲ್ಲಿ ಇಂಟರ್ನೆಟ್​ ನಿರ್ಬಂಧ ಮುಂದುವರಿದಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಎಸ್​ಟಿ ಪ್ರವರ್ಗದ ಬೇಡಿಕೆಯೊಂದಿಗೆ ರವಿವಾರ ಕುರಬ ಸಮಾಜದ ಬೃಹತ್ ರ‍್ಯಾಲಿ.. ಸಿದ್ದು, ಇನ್ನೂ ಕೆಲವರ ಗೈರು ಸಾಧ್ಯತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ