AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ: ಹೆಚ್​ಡಿ ಕುಮಾರಸ್ವಾಮಿ

ಕುಮಾರಸ್ವಾಮಿ ಈಗಲೇ ಈ ರೀತಿ ಹೇಳಿಕೆ ನೀಡಬಾರದು. ಅನಿತಾ ಕುಮಾರಸ್ವಾಮಿ ಸ್ಪರ್ಧೆ ಕುರಿತು ಏನೂ ಹೇಳಿಲ್ಲ. ನಾವು ಚುನಾವಣೆಯಲ್ಲಿ ಗಂಭೀರವಾಗಿ ಸ್ಪರ್ಧೆ ಮಾಡ್ತಿದ್ದೇವೆ ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ: ಹೆಚ್​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on: Feb 09, 2022 | 5:38 PM

Share

ಬೆಂಗಳೂರು: ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ. ಅನಿತಾರನ್ನು ಮುಂದಿನ ಚುನಾವಣೆಗೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು (ಫೆಬ್ರವರಿ 9) ಹೇಳಿಕೆ ನೀಡಿದ್ದಾರೆ. ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನ ಕಣಕ್ಕಿಳಿಸಬೇಕಾಯಿತು. ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಅನಿತಾ ಕುಮಾರಸ್ವಾಮಿ ಚುನಾವಣೆಗೆ ನಿಲ್ಲಲ್ಲ ಎಂಬ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಜೊತೆಗೆ ಚರ್ಚೆ ಮಾಡಿ ನಿರ್ಧಾರ ಮಾಡ್ತೇವೆ. ಕುಮಾರಸ್ವಾಮಿ ಈಗಲೇ ಈ ರೀತಿ ಹೇಳಿಕೆ ನೀಡಬಾರದು. ಅನಿತಾ ಕುಮಾರಸ್ವಾಮಿ ಸ್ಪರ್ಧೆ ಕುರಿತು ಏನೂ ಹೇಳಿಲ್ಲ. ನಾವು ಚುನಾವಣೆಯಲ್ಲಿ ಗಂಭೀರವಾಗಿ ಸ್ಪರ್ಧೆ ಮಾಡ್ತಿದ್ದೇವೆ ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಜೆಡಿಎಸ್​ ನಾಯಕ ವೈಎಸ್​ವಿ ದತ್ತಾ ಪಕ್ಷ ತೊರೆಯುವ ವಿಚಾರವಾಗಿ ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ. ಒಂದೆರಡು ವಿಚಾರದಲ್ಲಿ ಹೆಚ್​ಡಿಕೆ ಮೇಲೆ ಬೇಸರ ಇರಬಹುದು. ಕುಮಾರಸ್ವಾಮಿಯೇ ಹಿಂದೆ ದತ್ತಾರನ್ನ ಎಂಎಲ್‌ಸಿ ಮಾಡಿದ್ದರು. ನನ್ನ ಜೊತೆ ಇರುವಂತೆ ವೈಎಸ್‌ವಿ ದತ್ತಾಗೆ ಹೇಳಿದ್ದೇನೆ. ಪುಟ್ಟರಾಜು ವಿಚಾರದಲ್ಲೂ ಇಂತಹ ಊಹಾಪೋಹಗಳಿದ್ದವು. ಮೇಲುಕೋಟೆ ಶಾಸಕ ಸಿ.ಎಸ್​. ಪುಟ್ಟರಾಜು ಸ್ಪಷ್ಟನೆ ನೀಡಿದ್ದರು ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: Opinion: ಹೆಚ್​ ಡಿ ದೇವೇಗೌಡರ ಕೈಯಲ್ಲಿ ಸಿಎಂ ಇಬ್ರಾಹಿಂ ಒಂದು ರಾಜಕೀಯ ಅಸ್ತ್ರವಾಗಬಹುದೇ? ಒಂದು ವಿಶ್ಲೇಷಣೆ

ಇದನ್ನೂ ಓದಿ: Hijab Row: ಹಿಜಾಬ್ ಹೆಸರಿನಲ್ಲಿ ಮಕ್ಕಳಲ್ಲಿ ಏಕೆ ಕೋಮು ಭಾವನೆ ಬಿತ್ತುತ್ತಿದ್ದೀರಿ?; ಹೆಚ್​ಡಿ ಕುಮಾರಸ್ವಾಮಿ ಕಿಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!