AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ: ಹೆಚ್​ಡಿ ಕುಮಾರಸ್ವಾಮಿ

ಕುಮಾರಸ್ವಾಮಿ ಈಗಲೇ ಈ ರೀತಿ ಹೇಳಿಕೆ ನೀಡಬಾರದು. ಅನಿತಾ ಕುಮಾರಸ್ವಾಮಿ ಸ್ಪರ್ಧೆ ಕುರಿತು ಏನೂ ಹೇಳಿಲ್ಲ. ನಾವು ಚುನಾವಣೆಯಲ್ಲಿ ಗಂಭೀರವಾಗಿ ಸ್ಪರ್ಧೆ ಮಾಡ್ತಿದ್ದೇವೆ ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ: ಹೆಚ್​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Updated By: ganapathi bhat|

Updated on: Feb 09, 2022 | 5:38 PM

Share

ಬೆಂಗಳೂರು: ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ. ಅನಿತಾರನ್ನು ಮುಂದಿನ ಚುನಾವಣೆಗೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು (ಫೆಬ್ರವರಿ 9) ಹೇಳಿಕೆ ನೀಡಿದ್ದಾರೆ. ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನ ಕಣಕ್ಕಿಳಿಸಬೇಕಾಯಿತು. ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಅನಿತಾ ಕುಮಾರಸ್ವಾಮಿ ಚುನಾವಣೆಗೆ ನಿಲ್ಲಲ್ಲ ಎಂಬ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಜೊತೆಗೆ ಚರ್ಚೆ ಮಾಡಿ ನಿರ್ಧಾರ ಮಾಡ್ತೇವೆ. ಕುಮಾರಸ್ವಾಮಿ ಈಗಲೇ ಈ ರೀತಿ ಹೇಳಿಕೆ ನೀಡಬಾರದು. ಅನಿತಾ ಕುಮಾರಸ್ವಾಮಿ ಸ್ಪರ್ಧೆ ಕುರಿತು ಏನೂ ಹೇಳಿಲ್ಲ. ನಾವು ಚುನಾವಣೆಯಲ್ಲಿ ಗಂಭೀರವಾಗಿ ಸ್ಪರ್ಧೆ ಮಾಡ್ತಿದ್ದೇವೆ ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಜೆಡಿಎಸ್​ ನಾಯಕ ವೈಎಸ್​ವಿ ದತ್ತಾ ಪಕ್ಷ ತೊರೆಯುವ ವಿಚಾರವಾಗಿ ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ. ಒಂದೆರಡು ವಿಚಾರದಲ್ಲಿ ಹೆಚ್​ಡಿಕೆ ಮೇಲೆ ಬೇಸರ ಇರಬಹುದು. ಕುಮಾರಸ್ವಾಮಿಯೇ ಹಿಂದೆ ದತ್ತಾರನ್ನ ಎಂಎಲ್‌ಸಿ ಮಾಡಿದ್ದರು. ನನ್ನ ಜೊತೆ ಇರುವಂತೆ ವೈಎಸ್‌ವಿ ದತ್ತಾಗೆ ಹೇಳಿದ್ದೇನೆ. ಪುಟ್ಟರಾಜು ವಿಚಾರದಲ್ಲೂ ಇಂತಹ ಊಹಾಪೋಹಗಳಿದ್ದವು. ಮೇಲುಕೋಟೆ ಶಾಸಕ ಸಿ.ಎಸ್​. ಪುಟ್ಟರಾಜು ಸ್ಪಷ್ಟನೆ ನೀಡಿದ್ದರು ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: Opinion: ಹೆಚ್​ ಡಿ ದೇವೇಗೌಡರ ಕೈಯಲ್ಲಿ ಸಿಎಂ ಇಬ್ರಾಹಿಂ ಒಂದು ರಾಜಕೀಯ ಅಸ್ತ್ರವಾಗಬಹುದೇ? ಒಂದು ವಿಶ್ಲೇಷಣೆ

ಇದನ್ನೂ ಓದಿ: Hijab Row: ಹಿಜಾಬ್ ಹೆಸರಿನಲ್ಲಿ ಮಕ್ಕಳಲ್ಲಿ ಏಕೆ ಕೋಮು ಭಾವನೆ ಬಿತ್ತುತ್ತಿದ್ದೀರಿ?; ಹೆಚ್​ಡಿ ಕುಮಾರಸ್ವಾಮಿ ಕಿಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ