AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?

HD Kumaraswamy: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?
ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 04, 2022 | 6:06 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು (HD Kumaraswamy) ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ತಮ್ಮ ಶಾಸಕರ ಜೊತೆ ಪ್ರಯಾಣ ಹೆಚ್‌ಡಿಕೆ ಇಂದು ಮತ್ತು ನಾಳೆ ಹೈದರಾಬಾದ್‌ನಲ್ಲಿ ವಾಸ್ತವ್ಯವಿರಲಿದ್ದಾರೆ. ತೆಲಂಗಾಣ (Telangana) ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು (K Chandrasekhar Rao) ನವರಾತ್ರಿ ಸಂದರ್ಭದಲ್ಲಿ ನೂತನ ಪಕ್ಷ ಘೋಷಣೆ ಮಾಡುವುದಾಗಿ ಈ ಹಿಂದೆ ಘೋಷಿಸಿದಂತೆ ನಾಳೆ ಹೈದರಾಬಾದ್‌ನಲ್ಲಿ (Hyderabad) ಕಾರ್ಯಕ್ರಮ ಹಮ್ಮಿಕೊಂಡಿದೆ. ಸಿಎಂ ಕೆಸಿಆರ್​ ಆಹ್ವಾನದ ಮೇರೆಗೆ HDK ತಂಡ ನಾಳೆ ಆ ಸಮಾರಂಭದಲ್ಲಿ ಭಾಗಿಯಾಗಲಿದೆ.

ಸಿಎಂ ಕೆಸಿಆರ್‌ ನೂತನ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷವನ್ನು ಅಧಿಕೃತವಾಗಿ ನಾಳೆ ಸ್ಥಾಪನೆ ಮಾಡಲಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಕೆ.ಸಿ.ಆರ್​ ಅವರು ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಅಧಿನಾಯಕ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದರು. ಪಕ್ಷ ಸ್ಥಾಪನೆ ಬಗ್ಗೆಯೂ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿಕೆ ಜತೆ ಚರ್ಚಿಸಿದ್ದರು.

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್