AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?

HD Kumaraswamy: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?
ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?
TV9 Web
| Edited By: ಸಾಧು ಶ್ರೀನಾಥ್​|

Updated on: Oct 04, 2022 | 6:06 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು (HD Kumaraswamy) ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ತಮ್ಮ ಶಾಸಕರ ಜೊತೆ ಪ್ರಯಾಣ ಹೆಚ್‌ಡಿಕೆ ಇಂದು ಮತ್ತು ನಾಳೆ ಹೈದರಾಬಾದ್‌ನಲ್ಲಿ ವಾಸ್ತವ್ಯವಿರಲಿದ್ದಾರೆ. ತೆಲಂಗಾಣ (Telangana) ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು (K Chandrasekhar Rao) ನವರಾತ್ರಿ ಸಂದರ್ಭದಲ್ಲಿ ನೂತನ ಪಕ್ಷ ಘೋಷಣೆ ಮಾಡುವುದಾಗಿ ಈ ಹಿಂದೆ ಘೋಷಿಸಿದಂತೆ ನಾಳೆ ಹೈದರಾಬಾದ್‌ನಲ್ಲಿ (Hyderabad) ಕಾರ್ಯಕ್ರಮ ಹಮ್ಮಿಕೊಂಡಿದೆ. ಸಿಎಂ ಕೆಸಿಆರ್​ ಆಹ್ವಾನದ ಮೇರೆಗೆ HDK ತಂಡ ನಾಳೆ ಆ ಸಮಾರಂಭದಲ್ಲಿ ಭಾಗಿಯಾಗಲಿದೆ.

ಸಿಎಂ ಕೆಸಿಆರ್‌ ನೂತನ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷವನ್ನು ಅಧಿಕೃತವಾಗಿ ನಾಳೆ ಸ್ಥಾಪನೆ ಮಾಡಲಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಕೆ.ಸಿ.ಆರ್​ ಅವರು ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಅಧಿನಾಯಕ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದರು. ಪಕ್ಷ ಸ್ಥಾಪನೆ ಬಗ್ಗೆಯೂ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿಕೆ ಜತೆ ಚರ್ಚಿಸಿದ್ದರು.

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ