AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಯ ಲುಲು ಮಾಲ್​ ಆರೋಪಕ್ಕೆ ಉತ್ತರ ಕೊಡಲು ಸಿದ್ದನಿದ್ದೇನೆ: ಡಿಕೆ ಶಿವಕುಮಾರ್

ಲುಲು ಮಾಲ್​ಗೆ ಭೂಮಿ ಕಬಳಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. ಈ ಪೊಗರು, ಬ್ಲ್ಯಾಕ್​ಮೇಲ್​​​ಗೆ ಹೆದರಲ್ಲವೆಂದು ಅವರಿಗೂ ಗೊತ್ತಿದೆ. ಆ ಮಾಲ್ ಕಟ್ಟಿದ್ದು ನಾನಲ್ಲ. ಜಾಯಿಂಟ್ ಡೆವಲಪ್​ಮೆಂಟ್​, ಶೋಭಾ ಡೆವಲಪ್​ಮೆಂಟ್​ ಕಟ್ಟಿದ್ದು ಎಂದು ಹೇಳಿದರು.

ಕುಮಾರಸ್ವಾಮಿಯ ಲುಲು ಮಾಲ್​ ಆರೋಪಕ್ಕೆ ಉತ್ತರ ಕೊಡಲು ಸಿದ್ದನಿದ್ದೇನೆ: ಡಿಕೆ ಶಿವಕುಮಾರ್
ಹೆಚ್​ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್
TV9 Web
| Updated By: ವಿವೇಕ ಬಿರಾದಾರ|

Updated on: Nov 17, 2023 | 1:43 PM

Share

ಬೆಂಗಳೂರು ನ.17: ಲುಲು ಮಾಲ್​ಗೆ (Lulu Mall) ಭೂಮಿ ಕಬಳಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಆರೋಪಕ್ಕೆ ಸಂಬಂಧಿಸಿದಂತೆ ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಸಂಸ್ಥೆಯದ್ದು. ಹೆಚ್​.ಡಿ ಕುಮಾರಸ್ವಾಮಿ ಏನೇನು ಕೇಳಿದ್ದಾರೆ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಆಚಾರ, ವಿಚಾರಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ಇನ್ನೂ ಏನ್​ ಬೇಕಾದರು ಕೇಳಲಿ ನಾನು ಉತ್ತರ ಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು (ಡಿಕೆ ಶಿವಕುಮಾರ್​) ಏನಾದರು ತಪ್ಪು ಮಾಡಿದ್ದರೇ ಗಲ್ಲಿಗೆ ಹಾಕಲಿ, ಎಲ್ಲದಕ್ಕೂ ತಯಾರಾಗಿದ್ದೇನೆ. ಈ ಪೊಗರು, ಬ್ಲ್ಯಾಕ್​ಮೇಲ್​​​ಗೆ ಹೆದರಲ್ಲವೆಂದು ಅವರಿಗೂ ಗೊತ್ತಿದೆ. ಆ ಮಾಲ್ ಕಟ್ಟಿದ್ದು ನಾನಲ್ಲ. ಜಾಯಿಂಟ್ ಡೆವಲಪ್​ಮೆಂಟ್​, ಶೋಭಾ ಡೆವಲಪ್​ಮೆಂಟ್​ ಕಟ್ಟಿದ್ದು ಎಂದು ತಿಳಿಸಿದರು.

ಇದನ್ನೂ ಓದಿ: ವಿದ್ಯುತ್ ಕಳ್ಳಾಟ, ದಂಡ ಪಾವತಿಸದ ಬೆನ್ನಲ್ಲೇ ಲುಲು ಮಾಲ್​ ಕರೆಂಟ್​ ಬಗ್ಗೆ ಧ್ವನಿ ಎತ್ತಿದ ಕುಮಾರಸ್ವಾಮಿ

ಅವರು ಏನೇನು ಪಟ್ಟಿ ಕೊಡುತ್ತಾರಲ್ಲ ಲೆಕ್ಕ ಕೊಡೋಣ. ಮಾಲ್​ ಅನ್ನು ನಮ್ಮ ಸ್ನೇಹಿತರು ತೆಗೆದುಕೊಂಡಿದ್ದರು. ಅದನ್ನು ನಾನು ಅವರ ಬಳಿ ತೆಗೆದುಕೊಂಡಿದ್ದೇನೆ. ಅವರ ತಂದೆಯವರು 15 ವರ್ಷದ ಹಿಂದೇನೆ, ಜಯರಾಜ್ ಆಪೀರ್ ಬಳಿಯೇ ತನಿಖೆ ಮಾಡಿಸಿದ್ದಾರೆ. ಏನಾದರೂ ತಪ್ಪು ಮಾಡಿದ್ದರೇ ಗಲ್ಲಿಗೆ ಹಾಕಲಿ. ಎಲ್ಲದಕ್ಕೂ ತಯಾರಾಗಿದ್ದೇನೆ. ಅವರಿಗೆ ಏನ್ ದಾಖಲೆ ಬೇಕು, ನಾನು ಸಾರ್ವಜನಿಕ ವ್ಯಕ್ತಿ ಆಗಿದ್ದೇನೆ. ಅವರಿಗೆ ಹೇಳುತ್ತೇನೆ, ಅವರು ಏನೇನು ಬಿಲ್ಲು ಕಟ್ಟಿದ್ದಾರೆ, ತಂದು ತೋರಿಸಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್