AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಯ ಲುಲು ಮಾಲ್​ ಆರೋಪಕ್ಕೆ ಉತ್ತರ ಕೊಡಲು ಸಿದ್ದನಿದ್ದೇನೆ: ಡಿಕೆ ಶಿವಕುಮಾರ್

ಲುಲು ಮಾಲ್​ಗೆ ಭೂಮಿ ಕಬಳಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. ಈ ಪೊಗರು, ಬ್ಲ್ಯಾಕ್​ಮೇಲ್​​​ಗೆ ಹೆದರಲ್ಲವೆಂದು ಅವರಿಗೂ ಗೊತ್ತಿದೆ. ಆ ಮಾಲ್ ಕಟ್ಟಿದ್ದು ನಾನಲ್ಲ. ಜಾಯಿಂಟ್ ಡೆವಲಪ್​ಮೆಂಟ್​, ಶೋಭಾ ಡೆವಲಪ್​ಮೆಂಟ್​ ಕಟ್ಟಿದ್ದು ಎಂದು ಹೇಳಿದರು.

ಕುಮಾರಸ್ವಾಮಿಯ ಲುಲು ಮಾಲ್​ ಆರೋಪಕ್ಕೆ ಉತ್ತರ ಕೊಡಲು ಸಿದ್ದನಿದ್ದೇನೆ: ಡಿಕೆ ಶಿವಕುಮಾರ್
ಹೆಚ್​ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್
TV9 Web
| Edited By: |

Updated on: Nov 17, 2023 | 1:43 PM

Share

ಬೆಂಗಳೂರು ನ.17: ಲುಲು ಮಾಲ್​ಗೆ (Lulu Mall) ಭೂಮಿ ಕಬಳಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಆರೋಪಕ್ಕೆ ಸಂಬಂಧಿಸಿದಂತೆ ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಸಂಸ್ಥೆಯದ್ದು. ಹೆಚ್​.ಡಿ ಕುಮಾರಸ್ವಾಮಿ ಏನೇನು ಕೇಳಿದ್ದಾರೆ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಆಚಾರ, ವಿಚಾರಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ಇನ್ನೂ ಏನ್​ ಬೇಕಾದರು ಕೇಳಲಿ ನಾನು ಉತ್ತರ ಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು (ಡಿಕೆ ಶಿವಕುಮಾರ್​) ಏನಾದರು ತಪ್ಪು ಮಾಡಿದ್ದರೇ ಗಲ್ಲಿಗೆ ಹಾಕಲಿ, ಎಲ್ಲದಕ್ಕೂ ತಯಾರಾಗಿದ್ದೇನೆ. ಈ ಪೊಗರು, ಬ್ಲ್ಯಾಕ್​ಮೇಲ್​​​ಗೆ ಹೆದರಲ್ಲವೆಂದು ಅವರಿಗೂ ಗೊತ್ತಿದೆ. ಆ ಮಾಲ್ ಕಟ್ಟಿದ್ದು ನಾನಲ್ಲ. ಜಾಯಿಂಟ್ ಡೆವಲಪ್​ಮೆಂಟ್​, ಶೋಭಾ ಡೆವಲಪ್​ಮೆಂಟ್​ ಕಟ್ಟಿದ್ದು ಎಂದು ತಿಳಿಸಿದರು.

ಇದನ್ನೂ ಓದಿ: ವಿದ್ಯುತ್ ಕಳ್ಳಾಟ, ದಂಡ ಪಾವತಿಸದ ಬೆನ್ನಲ್ಲೇ ಲುಲು ಮಾಲ್​ ಕರೆಂಟ್​ ಬಗ್ಗೆ ಧ್ವನಿ ಎತ್ತಿದ ಕುಮಾರಸ್ವಾಮಿ

ಅವರು ಏನೇನು ಪಟ್ಟಿ ಕೊಡುತ್ತಾರಲ್ಲ ಲೆಕ್ಕ ಕೊಡೋಣ. ಮಾಲ್​ ಅನ್ನು ನಮ್ಮ ಸ್ನೇಹಿತರು ತೆಗೆದುಕೊಂಡಿದ್ದರು. ಅದನ್ನು ನಾನು ಅವರ ಬಳಿ ತೆಗೆದುಕೊಂಡಿದ್ದೇನೆ. ಅವರ ತಂದೆಯವರು 15 ವರ್ಷದ ಹಿಂದೇನೆ, ಜಯರಾಜ್ ಆಪೀರ್ ಬಳಿಯೇ ತನಿಖೆ ಮಾಡಿಸಿದ್ದಾರೆ. ಏನಾದರೂ ತಪ್ಪು ಮಾಡಿದ್ದರೇ ಗಲ್ಲಿಗೆ ಹಾಕಲಿ. ಎಲ್ಲದಕ್ಕೂ ತಯಾರಾಗಿದ್ದೇನೆ. ಅವರಿಗೆ ಏನ್ ದಾಖಲೆ ಬೇಕು, ನಾನು ಸಾರ್ವಜನಿಕ ವ್ಯಕ್ತಿ ಆಗಿದ್ದೇನೆ. ಅವರಿಗೆ ಹೇಳುತ್ತೇನೆ, ಅವರು ಏನೇನು ಬಿಲ್ಲು ಕಟ್ಟಿದ್ದಾರೆ, ತಂದು ತೋರಿಸಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!