ಕುಮಾರಸ್ವಾಮಿಯ ಲುಲು ಮಾಲ್​ ಆರೋಪಕ್ಕೆ ಉತ್ತರ ಕೊಡಲು ಸಿದ್ದನಿದ್ದೇನೆ: ಡಿಕೆ ಶಿವಕುಮಾರ್

ಲುಲು ಮಾಲ್​ಗೆ ಭೂಮಿ ಕಬಳಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. ಈ ಪೊಗರು, ಬ್ಲ್ಯಾಕ್​ಮೇಲ್​​​ಗೆ ಹೆದರಲ್ಲವೆಂದು ಅವರಿಗೂ ಗೊತ್ತಿದೆ. ಆ ಮಾಲ್ ಕಟ್ಟಿದ್ದು ನಾನಲ್ಲ. ಜಾಯಿಂಟ್ ಡೆವಲಪ್​ಮೆಂಟ್​, ಶೋಭಾ ಡೆವಲಪ್​ಮೆಂಟ್​ ಕಟ್ಟಿದ್ದು ಎಂದು ಹೇಳಿದರು.

ಕುಮಾರಸ್ವಾಮಿಯ ಲುಲು ಮಾಲ್​ ಆರೋಪಕ್ಕೆ ಉತ್ತರ ಕೊಡಲು ಸಿದ್ದನಿದ್ದೇನೆ: ಡಿಕೆ ಶಿವಕುಮಾರ್
ಹೆಚ್​ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್
Follow us
| Updated By: ವಿವೇಕ ಬಿರಾದಾರ

Updated on: Nov 17, 2023 | 1:43 PM

ಬೆಂಗಳೂರು ನ.17: ಲುಲು ಮಾಲ್​ಗೆ (Lulu Mall) ಭೂಮಿ ಕಬಳಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಆರೋಪಕ್ಕೆ ಸಂಬಂಧಿಸಿದಂತೆ ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಸಂಸ್ಥೆಯದ್ದು. ಹೆಚ್​.ಡಿ ಕುಮಾರಸ್ವಾಮಿ ಏನೇನು ಕೇಳಿದ್ದಾರೆ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಆಚಾರ, ವಿಚಾರಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ಇನ್ನೂ ಏನ್​ ಬೇಕಾದರು ಕೇಳಲಿ ನಾನು ಉತ್ತರ ಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು (ಡಿಕೆ ಶಿವಕುಮಾರ್​) ಏನಾದರು ತಪ್ಪು ಮಾಡಿದ್ದರೇ ಗಲ್ಲಿಗೆ ಹಾಕಲಿ, ಎಲ್ಲದಕ್ಕೂ ತಯಾರಾಗಿದ್ದೇನೆ. ಈ ಪೊಗರು, ಬ್ಲ್ಯಾಕ್​ಮೇಲ್​​​ಗೆ ಹೆದರಲ್ಲವೆಂದು ಅವರಿಗೂ ಗೊತ್ತಿದೆ. ಆ ಮಾಲ್ ಕಟ್ಟಿದ್ದು ನಾನಲ್ಲ. ಜಾಯಿಂಟ್ ಡೆವಲಪ್​ಮೆಂಟ್​, ಶೋಭಾ ಡೆವಲಪ್​ಮೆಂಟ್​ ಕಟ್ಟಿದ್ದು ಎಂದು ತಿಳಿಸಿದರು.

ಇದನ್ನೂ ಓದಿ: ವಿದ್ಯುತ್ ಕಳ್ಳಾಟ, ದಂಡ ಪಾವತಿಸದ ಬೆನ್ನಲ್ಲೇ ಲುಲು ಮಾಲ್​ ಕರೆಂಟ್​ ಬಗ್ಗೆ ಧ್ವನಿ ಎತ್ತಿದ ಕುಮಾರಸ್ವಾಮಿ

ಅವರು ಏನೇನು ಪಟ್ಟಿ ಕೊಡುತ್ತಾರಲ್ಲ ಲೆಕ್ಕ ಕೊಡೋಣ. ಮಾಲ್​ ಅನ್ನು ನಮ್ಮ ಸ್ನೇಹಿತರು ತೆಗೆದುಕೊಂಡಿದ್ದರು. ಅದನ್ನು ನಾನು ಅವರ ಬಳಿ ತೆಗೆದುಕೊಂಡಿದ್ದೇನೆ. ಅವರ ತಂದೆಯವರು 15 ವರ್ಷದ ಹಿಂದೇನೆ, ಜಯರಾಜ್ ಆಪೀರ್ ಬಳಿಯೇ ತನಿಖೆ ಮಾಡಿಸಿದ್ದಾರೆ. ಏನಾದರೂ ತಪ್ಪು ಮಾಡಿದ್ದರೇ ಗಲ್ಲಿಗೆ ಹಾಕಲಿ. ಎಲ್ಲದಕ್ಕೂ ತಯಾರಾಗಿದ್ದೇನೆ. ಅವರಿಗೆ ಏನ್ ದಾಖಲೆ ಬೇಕು, ನಾನು ಸಾರ್ವಜನಿಕ ವ್ಯಕ್ತಿ ಆಗಿದ್ದೇನೆ. ಅವರಿಗೆ ಹೇಳುತ್ತೇನೆ, ಅವರು ಏನೇನು ಬಿಲ್ಲು ಕಟ್ಟಿದ್ದಾರೆ, ತಂದು ತೋರಿಸಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್