AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ

ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗ ಶೇ.20ರಷ್ಟು ವೋಟ್ ಶೇರ್ ಬಂದಿತ್ತು. ಈಗಲೂ ನಮ್ಮ ವೋಟ್ ಶೇರ್ ಶೇ.18ರಿಂದ 20ರಷ್ಟಿದೆ. ನಮ್ಮ ಪಕ್ಷದ ಶಕ್ತಿ ನಾಯಕರಲ್ಲ, ಕಾರ್ಯಕರ್ತರು. ನಾವು ಏಕಾಂಗಿಯಾಗಿ 38ರಿಂದ 40 ಸೀಟ್ ಗೆದ್ದಿದ್ದೇವೆ. 130 ಸೀಟ್ ಗೆಲ್ಲುವುದು ಅಸಾಧ್ಯವಾದದ್ದಲ್ಲ. ಯಾರೋ ನಾಲ್ಕು ಜನ ಹೋದರೆ ಗಾಬರಿಯಾಗಬೇಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
TV9 Web
| Updated By: guruganesh bhat|

Updated on: Oct 02, 2021 | 7:32 PM

Share

ಬೆಂಗಳೂರು: ಎತ್ತಿನಹೊಳೆ ಯೋಜನೆ ಹೆಸರಲ್ಲಿ ಯಾರ ಜೇಬು ತುಂಬಿಸಿದ್ದೀರಿ? ಡಿಆರ್ಪಿ ಎಂದರೆ ನಿಮಗೆ ಬೇಕಾದಂತೆ ಬಳಸಿಕೊಳ್ಳುವುದಾ? ಗುತ್ತಿಗೆದಾರರಿಗೆ ಕೊಡೋಕೆ ನಿಮ್ಮ ಬಳಿ ದುಡ್ಡಿದೆ. ಆದರೆ ರೈತರಿಗೆ ದುಡ್ಡು ಕೊಡಲು ನಿಮ್ಮ ಬಳಿ ಆಗದು ಅಲ್ಲವೇ? ನಾವು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಅನ್ಯಾಯ ಮಾಡಿದ್ದೀವೆಂದು ಸುಳ್ಳು ಅರೋಪ ಮಾಡಿದ್ದಾರೆ. ನೀರಾವರಿ ಹೋರಾಟ ಮಾಡಿದ ಕುಟುಂಬದಲ್ಲಿ ನಾವು ಹುಟ್ಟಿದ್ದೇವೆ ಎಂಬುದನ್ನು ಮರೆಯಬೇಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಎತ್ತಿನಹೊಳೆ ಯೊಜನೆಯ ಹೆಸರಲ್ಲಿ ಯಾರೆಲ್ಲ ಕಿಸೆ ತುಂಬಿಸಿಕೊಂಡಿದ್ದೀರಿ ಎಂದು ಅವರು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ನನಗೆ ಸಿಕ್ಕಿದ್ದು ತಾತ್ಕಾಲಿಕ ಅಧಿಕಾರ. ಸಿದ್ದರಾಮಯ್ಯ ಖಜಾನೆ ಭರ್ತಿ ಮಾಡಿಹೋಗಿದ್ದಕ್ಕೆ ಕಳೆದ ಮೂರು ವರ್ಷಗಳಿಂದ ಒಂದೇ ಒಂದು ಮನೆ ಕೊಡೋದಕ್ಕಾಗಿಲ್ಲ ಎತ್ತಿನಹೊಳೆ ಯೋಜನೆ ಹೆಸರಲ್ಲಿ ಯಾರ ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಸಿದ್ದರಾಮಯ್ಯ ಐದು ವರ್ಷ ಆಡಳಿತ ಮಾಡಿದ್ರಲ್ಲ ಯಾಕೆ ಆಗಲಿಲ್ಲ. ಇದೇ ರಮೇಶ್ ಕುಮಾರ್ ಏನೆಲ್ಲ ಮಾತನಾಡಿದ್ರು ಸಭೆಯಲ್ಲಿ? ಇವರೆಲ್ಲ ಸತ್ಯ ಹರಿಶ್ಚಂದ್ರ ಮಕ್ಕಳು. ನಮ್ಮ ಪಕ್ಷದಿಂದ ಮಹಾನಾಯಕರ ಹಿಂಡೇ ಹೋಯಿತು. ಆದರೂ ನಾವು 45 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೆವು ಎಂದು ಅವರು ವ್ಯಾಖ್ಯಾನಿಸಿದರು.

ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗ ಶೇ.20ರಷ್ಟು ವೋಟ್ ಶೇರ್ ಬಂದಿತ್ತು. ಈಗಲೂ ನಮ್ಮ ವೋಟ್ ಶೇರ್ ಶೇ.18ರಿಂದ 20ರಷ್ಟಿದೆ. ನಮ್ಮ ಪಕ್ಷದ ಶಕ್ತಿ ನಾಯಕರಲ್ಲ, ಕಾರ್ಯಕರ್ತರು. ನಾವು ಏಕಾಂಗಿಯಾಗಿ 38ರಿಂದ 40 ಸೀಟ್ ಗೆದ್ದಿದ್ದೇವೆ. 130 ಸೀಟ್ ಗೆಲ್ಲುವುದು ಅಸಾಧ್ಯವಾದದ್ದಲ್ಲ. ಯಾರೋ ನಾಲ್ಕು ಜನ ಹೋದರೆ ಗಾಬರಿಯಾಗಬೇಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: 

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಜಾರಿಗಾಗಿ ಮತ್ತೊಮ್ಮೆ ಪಾದಯಾತ್ರೆಗೆ ಬಾಗಲಕೋಟೆ ಸಜ್ಜು

ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ