AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಆಪ್ತ ಹೆಚ್​ಎಸ್ ಮಂಜುನಾಥ್ ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ

ಲೋಕಸಭಾ ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್​ನಲ್ಲಿ ಮೇಜರ್​ ಸರ್ಜರಿ ನಡೆದಿದೆ. ರಾಜ್ಯ ಯುವ ಕಾಂಗ್ರೆಸ್​​ನ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್​​.ಎಸ್​.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.

ಡಿಕೆ ಶಿವಕುಮಾರ್ ಆಪ್ತ ಹೆಚ್​ಎಸ್ ಮಂಜುನಾಥ್ ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ
ಹೆಚ್​ಎಸ್​ ಮಂಜುನಾಥ್​
TV9 Web
| Edited By: |

Updated on: Feb 21, 2024 | 1:32 PM

Share

ಬೆಂಗಳೂರು, ಫೆಬ್ರವರಿ 21: ಲೋಕಸಭಾ ಚುನಾವಣೆಗೆ (Lok Sabha Election) ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್​ನಲ್ಲಿ (Karnataka Pradesh Youth Congress) ಮೇಜರ್​ ಸರ್ಜರಿ ನಡೆದಿದೆ. ರಾಜ್ಯ ಯುವ ಕಾಂಗ್ರೆಸ್​​ನ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್​​.ಎಸ್​.ಮಂಜುನಾಥ್ (HC Manjunath) ಅವರನ್ನು ನೇಮಕ ಮಾಡಲಾಗಿದೆ. ಹೆಚ್​ ಎಸ್​ ಮಂಜುನಾಥ್​ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಒಕ್ಕಲಿಗ ಸಮುದಾದಯವರಾದ ಹೆಚ್​​.ಎಸ್​.ಮಂಜುನಾಥ್ ​​ಅವರು ಈ ಹಿಂದೆ ಮಹಾಲಕ್ಷ್ಮೀ ಲೇಔಟ್​​ನಿಂದ ವಿಧಾನಸಭೆ ಸ್ಪರ್ಧಿಸಿದ್ದರು. ಈಗ ಹೆಚ್​​.ಎಸ್​.ಮಂಜುನಾಥ್ ಅವರಿಗೆ ಹೈಕಮಾಂಡ್​ ಕಾರ್ಯಾಧ್ಯಕ್ಷ ಪಟ್ಟ ಕಟ್ಟಿದೆ. ಮೊಹಮ್ಮದ್​ ನಲಪಾಡ್ ಯುವ ಕಾಂಗ್ರೆಸ್​​ನ ಹಾಲಿ ಅಧ್ಯಕ್ಷರಾಗಿ ಇದ್ದಾರೆ.

ಒಕ್ಕಲಿಗರಾಗಿರುವ ಹೆಚ್​ಎಸ್​ ಮಂಜುನಾಥವರನ್ನು ಯುವ ಕಾಂಗ್ರೆಸ್​ನ ಕಾರ್ಯಾಧ್ಯಕ್ಷ ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಮತಗಳನ್ನು ಸೆಳೆಯಲು ಪ್ಲ್ಯಾನ್​​ ಮಾಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್​ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬುನಾದಿ ಹಾಕಲಾಗಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!