AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಆಪ್ತ ಹೆಚ್​ಎಸ್ ಮಂಜುನಾಥ್ ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ

ಲೋಕಸಭಾ ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್​ನಲ್ಲಿ ಮೇಜರ್​ ಸರ್ಜರಿ ನಡೆದಿದೆ. ರಾಜ್ಯ ಯುವ ಕಾಂಗ್ರೆಸ್​​ನ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್​​.ಎಸ್​.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.

ಡಿಕೆ ಶಿವಕುಮಾರ್ ಆಪ್ತ ಹೆಚ್​ಎಸ್ ಮಂಜುನಾಥ್ ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ
ಹೆಚ್​ಎಸ್​ ಮಂಜುನಾಥ್​
TV9 Web
| Updated By: ವಿವೇಕ ಬಿರಾದಾರ|

Updated on: Feb 21, 2024 | 1:32 PM

Share

ಬೆಂಗಳೂರು, ಫೆಬ್ರವರಿ 21: ಲೋಕಸಭಾ ಚುನಾವಣೆಗೆ (Lok Sabha Election) ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್​ನಲ್ಲಿ (Karnataka Pradesh Youth Congress) ಮೇಜರ್​ ಸರ್ಜರಿ ನಡೆದಿದೆ. ರಾಜ್ಯ ಯುವ ಕಾಂಗ್ರೆಸ್​​ನ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್​​.ಎಸ್​.ಮಂಜುನಾಥ್ (HC Manjunath) ಅವರನ್ನು ನೇಮಕ ಮಾಡಲಾಗಿದೆ. ಹೆಚ್​ ಎಸ್​ ಮಂಜುನಾಥ್​ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಒಕ್ಕಲಿಗ ಸಮುದಾದಯವರಾದ ಹೆಚ್​​.ಎಸ್​.ಮಂಜುನಾಥ್ ​​ಅವರು ಈ ಹಿಂದೆ ಮಹಾಲಕ್ಷ್ಮೀ ಲೇಔಟ್​​ನಿಂದ ವಿಧಾನಸಭೆ ಸ್ಪರ್ಧಿಸಿದ್ದರು. ಈಗ ಹೆಚ್​​.ಎಸ್​.ಮಂಜುನಾಥ್ ಅವರಿಗೆ ಹೈಕಮಾಂಡ್​ ಕಾರ್ಯಾಧ್ಯಕ್ಷ ಪಟ್ಟ ಕಟ್ಟಿದೆ. ಮೊಹಮ್ಮದ್​ ನಲಪಾಡ್ ಯುವ ಕಾಂಗ್ರೆಸ್​​ನ ಹಾಲಿ ಅಧ್ಯಕ್ಷರಾಗಿ ಇದ್ದಾರೆ.

ಒಕ್ಕಲಿಗರಾಗಿರುವ ಹೆಚ್​ಎಸ್​ ಮಂಜುನಾಥವರನ್ನು ಯುವ ಕಾಂಗ್ರೆಸ್​ನ ಕಾರ್ಯಾಧ್ಯಕ್ಷ ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಮತಗಳನ್ನು ಸೆಳೆಯಲು ಪ್ಲ್ಯಾನ್​​ ಮಾಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್​ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬುನಾದಿ ಹಾಕಲಾಗಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ