AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಕೇಸು

ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊದಲ್ಲಿ ನಿರ್ದಿಷ್ಟ ಸಮುದಾಯದ ಜವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಅಲಿ ತಮ್ಮ ದೂರಿನಲ್ಲಿ ಹೇಳಿದ್ದಾರೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಕೇಸು
ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್
TV9 Web
| Edited By: |

Updated on:Jun 08, 2022 | 5:49 PM

Share

ಹೈದರಾಬಾದ್: ಆಕ್ಷೇಪಾರ್ಹ ಹೇಳಿಕೆ ಮೂಲಕ ನಿರ್ದಿಷ್ಟ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ತೆಲಂಗಾಣದ (Telangana) ಬಿಜೆಪಿ (BJP) ಶಾಸಕ ರಾಜಾ ಸಿಂಗ್ (Raja Singh) ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತೆಲಂಗಾಣದ ಘೋಷಾಮಹಲ್ ಕ್ಷೇತ್ರದ ಶಾಸಕರಾಗಿದ್ದಾರೆ ರಾಜಾ ಸಿಂಗ್. ಐಪಿಸಿ ಸೆಕ್ಷನ್295 ಎ ಪ್ರಕಾರ ಕಂಚನ್​​ಬಾಗ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ವ್ಯಾಪಾರಿ, ಹೈದರಾಬಾದ್ ನಿವಾಸಿ ಮೊಹಮ್ಮದ್ ಅಲಿ ನೀಡಿದ ದೂರಿನ ಮೇರೆಗೆ ರಾಜಾ ಸಿಂಗ್ ಮೇಲೆ ಕೇಸು ದಾಖಲಿಸಲಾಗಿದೆ. ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ನಾವು ಕೇಸು ದಾಖಲಿಸಿದ್ದೇವೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಂಚನ್ ಬಾಗ್ ನಿವಾಸಿ ಮೊಹಮ್ಮದ್ ಅಲಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿದ್ದೇವೆ ಎಂದು ಕಂಚನ್ ಬಾಗ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪಿ ಉಮಾ ಮಹೇಶ್ವರ್ ರಾವ್ ಹೇಳಿದ್ದಾರೆ.

ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊದಲ್ಲಿ ನಿರ್ದಿಷ್ಟ ಸಮುದಾಯದ ಜವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಅಲಿ ತಮ್ಮ ದೂರಿನಲ್ಲಿ ಹೇಳಿದ್ದಾರೆ. ನಾವು ಈ ವಿಷಯದ ಬಗ್ಗೆ ತನಿಖೆ ಮಾಡುತ್ತಿದ್ದೇನೆ. ವಿಡಿಯೊದ ಸಾಚಾತನ ಇನ್ನೂ ದೃಢೀಕರಿಸಿಲ್ಲ.ದಿನಾಂಕ ಮತ್ತು ಸಮಯ ಕೂಡಾ ದೃಢೀಕರಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ.

ಇದನ್ನೂ ಓದಿ
Image
ಸಚಿವರು ಆರ್​ಎಸ್​ಎಸ್​ ಮುಂದೆ ಮಂಡಿಯೂರಿದ್ದು ಸರಿಯಲ್ಲ; ಸ್ವಪಕ್ಷದ ಸಚಿವರ ವಿರುದ್ಧ ಹರಿಹಾಯ್ದ ಹೆಚ್​.ವಿಶ್ವನಾಥ್
Image
ನನ್ನನ್ನು ಮುಂದಿನ ಮುಖ್ಯಮಂತ್ರಿಯೆಂದು ಹೇಳುತ್ತಿರುವುದು ಸರಿಯಲ್ಲ: ಬಿವೈ ವಿಜಯೇಂದ್ರ
Image
ಕೋಮುವಾದಿ ಬಿಜೆಪಿಯನ್ನ ಸೋಲಿಸಲು ಜೆಡಿಎಸ್ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
Image
ಬುಲ್ಡೋಜರ್ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್‌ಗೆ ಚುನಾವಣಾ ಆಯೋಗ ನೋಟಿಸ್

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:45 pm, Wed, 8 June 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು