AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಕೇಸು

ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊದಲ್ಲಿ ನಿರ್ದಿಷ್ಟ ಸಮುದಾಯದ ಜವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಅಲಿ ತಮ್ಮ ದೂರಿನಲ್ಲಿ ಹೇಳಿದ್ದಾರೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಕೇಸು
ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್
TV9 Web
| Edited By: |

Updated on:Jun 08, 2022 | 5:49 PM

Share

ಹೈದರಾಬಾದ್: ಆಕ್ಷೇಪಾರ್ಹ ಹೇಳಿಕೆ ಮೂಲಕ ನಿರ್ದಿಷ್ಟ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ತೆಲಂಗಾಣದ (Telangana) ಬಿಜೆಪಿ (BJP) ಶಾಸಕ ರಾಜಾ ಸಿಂಗ್ (Raja Singh) ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತೆಲಂಗಾಣದ ಘೋಷಾಮಹಲ್ ಕ್ಷೇತ್ರದ ಶಾಸಕರಾಗಿದ್ದಾರೆ ರಾಜಾ ಸಿಂಗ್. ಐಪಿಸಿ ಸೆಕ್ಷನ್295 ಎ ಪ್ರಕಾರ ಕಂಚನ್​​ಬಾಗ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ವ್ಯಾಪಾರಿ, ಹೈದರಾಬಾದ್ ನಿವಾಸಿ ಮೊಹಮ್ಮದ್ ಅಲಿ ನೀಡಿದ ದೂರಿನ ಮೇರೆಗೆ ರಾಜಾ ಸಿಂಗ್ ಮೇಲೆ ಕೇಸು ದಾಖಲಿಸಲಾಗಿದೆ. ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ನಾವು ಕೇಸು ದಾಖಲಿಸಿದ್ದೇವೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಂಚನ್ ಬಾಗ್ ನಿವಾಸಿ ಮೊಹಮ್ಮದ್ ಅಲಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿದ್ದೇವೆ ಎಂದು ಕಂಚನ್ ಬಾಗ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪಿ ಉಮಾ ಮಹೇಶ್ವರ್ ರಾವ್ ಹೇಳಿದ್ದಾರೆ.

ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊದಲ್ಲಿ ನಿರ್ದಿಷ್ಟ ಸಮುದಾಯದ ಜವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಅಲಿ ತಮ್ಮ ದೂರಿನಲ್ಲಿ ಹೇಳಿದ್ದಾರೆ. ನಾವು ಈ ವಿಷಯದ ಬಗ್ಗೆ ತನಿಖೆ ಮಾಡುತ್ತಿದ್ದೇನೆ. ವಿಡಿಯೊದ ಸಾಚಾತನ ಇನ್ನೂ ದೃಢೀಕರಿಸಿಲ್ಲ.ದಿನಾಂಕ ಮತ್ತು ಸಮಯ ಕೂಡಾ ದೃಢೀಕರಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ.

ಇದನ್ನೂ ಓದಿ
Image
ಸಚಿವರು ಆರ್​ಎಸ್​ಎಸ್​ ಮುಂದೆ ಮಂಡಿಯೂರಿದ್ದು ಸರಿಯಲ್ಲ; ಸ್ವಪಕ್ಷದ ಸಚಿವರ ವಿರುದ್ಧ ಹರಿಹಾಯ್ದ ಹೆಚ್​.ವಿಶ್ವನಾಥ್
Image
ನನ್ನನ್ನು ಮುಂದಿನ ಮುಖ್ಯಮಂತ್ರಿಯೆಂದು ಹೇಳುತ್ತಿರುವುದು ಸರಿಯಲ್ಲ: ಬಿವೈ ವಿಜಯೇಂದ್ರ
Image
ಕೋಮುವಾದಿ ಬಿಜೆಪಿಯನ್ನ ಸೋಲಿಸಲು ಜೆಡಿಎಸ್ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
Image
ಬುಲ್ಡೋಜರ್ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್‌ಗೆ ಚುನಾವಣಾ ಆಯೋಗ ನೋಟಿಸ್

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:45 pm, Wed, 8 June 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?