AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ: ಕೈ ನಾಯಕರಿಗೆ ಬಿಜೆಪಿ ಶಾಸಕ ಸವಾಲ್

ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ಕೈ ನಾಯಕರಿಗೆ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಬಹಿರಂಗ ಸವಾಲು ಹಾಕಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ: ಕೈ ನಾಯಕರಿಗೆ ಬಿಜೆಪಿ ಶಾಸಕ ಸವಾಲ್
Shivanagowda Nayak
TV9 Web
| Edited By: |

Updated on: Oct 08, 2022 | 5:08 PM

Share

ರಾಯಚೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕರ್ನಾಕದಲ್ಲಿ ರಾಜಕೀಯ ಮೇಲಾಟಗಳು ಆರಂಭವಾಗಿವೆ. ಒಂದು ಪಕ್ಷದ ಮೇಲೆ ಮತ್ತೊಂದು ಪಕ್ಷದವರ ಆರೋಪ- ಪ್ರತ್ಯಾರೋಪಗಳ ಅಬ್ಬರ ಜೋರಾಗಿವೆ.

ಇದರ ಮಧ್ಯೆ ರಾಯಚೂರಿನಲ್ಲಿ ಬಿಜೆಪಿ ಶಾಸಕ ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್, ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ಕಾಂಗ್ರೆಸ್​ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ರಾಯಚೂರು ನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ  ಶಾಸಕ ಶಿವನಗೌಡ ನಾಯಕ್, ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ದರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಚಾಲೆಂಜ್ ಮಾಡಿದ್ದಾರೆ.

ಇದನ್ನೂ ಓದಿ: ಇಡಿ ವಿಚಾರಣೆ ಅಂತ್ಯ: ರಾಜಕೀಯ ಕದನಗಳನ್ನು ರಣರಂಗದಲ್ಲಿಯೇ ನಡೆಸಬೇಕೆಂದ ಡಿಕೆಶಿ

ರಾಯಚೂರು ಜಿಲ್ಲೆಯಲ್ಲಿ ಏಳು ಸೀಟ್​ನಲ್ಲಿ ಏಳಕ್ಕೆ ಏಳು ಗೆದ್ದು ಬಿಡ್ತೀವಿ ಅಂತ ಕಾಂಗ್ರೆಸ್​ನವರು ಅಂತಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮೂರು ಸೀಟ್ ಗೆದ್ದರೆ ನಾನು ಒತ್ತಟ್ಟಿನ(ಅರ್ಧಭಾಗ)ಮೀಸೆ ಬೋಳಿಸಿಕೊಳ್ಳಿತ್ತೇನೆ ಎಂದು ಕೈ ನಾಯಕರಿಗೆ ಬಹಿರಂಗ ಸವಾಲು ಹಾಕಿದರು.

ಕಾಂಗ್ರೆಸ್ ಏಳಕ್ಕೆ ಏಳು ಸೀಟ್ ಗೆಲ್ಲುವುದು ಅದು ಅಸಾಧ್ಯವಾದ ಮಾತು. ನಮ್ಮ ಜಿಲ್ಲೆಯಲ್ಲಿ ನಾವು ಕನಿಷ್ಠ 5 ಸೀಟ್ ಗೆಲ್ಲುತ್ತೇವೆ.ಇದು ನಮ್ಮ ವಚನ. ಶಿವನಗೌಡರೇ ನೀವು ನಿಲ್ಲೋದು ಬೇಡ ಅಂತ ಪಕ್ಷ ಹೇಳಿದರೂ ಅದಕ್ಕೆ ನಾನ್ ರೆಡಿ. ಏಳು ಕ್ಷೇತ್ರದಲ್ಲಿ ಓಡಾಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸೋದಕ್ಕೆ ರೆಡಿ ಎಂದು ಹೇಳಿದರು.

ಇದನ್ನೂ ಓದಿ: ಯಡಿಯೂರಪ್ಪಗೆ “ಗಿರಾಕಿ” ಎಂದು ಜರಿದ ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ .ಶಿವನಗೌಡ ನಾಯಕ್. ಮೊನ್ನೆ ಕುಮಾರಸ್ವಾಮಿ ಹೈದರಾಬಾದ್​ಗೆ ಹೋಗಿದ್ದ. ಅಲ್ಲಿ ಚುನಾವಣೆಗೆ ದುಡ್ಡು ಕೀಳೋಕೆ ಹೋಗಿದ್ದ. ಚುನಾವಣೆ ಬಂದಾಗ ಅಲ್ಲಿ ಇಲ್ಲಿ ಓಡಾಡಿ. ಹಾಗೇ ಬ್ರದರ್ ಹೀಗೆ ಬ್ರದರ್ ಅಂತ ಕಣ್ಣೀರು ಹಾಕಿ ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!