ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ: ಕೈ ನಾಯಕರಿಗೆ ಬಿಜೆಪಿ ಶಾಸಕ ಸವಾಲ್

ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ಕೈ ನಾಯಕರಿಗೆ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಬಹಿರಂಗ ಸವಾಲು ಹಾಕಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ: ಕೈ ನಾಯಕರಿಗೆ ಬಿಜೆಪಿ ಶಾಸಕ ಸವಾಲ್
Shivanagowda Nayak
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 08, 2022 | 5:08 PM

ರಾಯಚೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕರ್ನಾಕದಲ್ಲಿ ರಾಜಕೀಯ ಮೇಲಾಟಗಳು ಆರಂಭವಾಗಿವೆ. ಒಂದು ಪಕ್ಷದ ಮೇಲೆ ಮತ್ತೊಂದು ಪಕ್ಷದವರ ಆರೋಪ- ಪ್ರತ್ಯಾರೋಪಗಳ ಅಬ್ಬರ ಜೋರಾಗಿವೆ.

ಇದರ ಮಧ್ಯೆ ರಾಯಚೂರಿನಲ್ಲಿ ಬಿಜೆಪಿ ಶಾಸಕ ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್, ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ಕಾಂಗ್ರೆಸ್​ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ರಾಯಚೂರು ನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ  ಶಾಸಕ ಶಿವನಗೌಡ ನಾಯಕ್, ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ದರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಚಾಲೆಂಜ್ ಮಾಡಿದ್ದಾರೆ.

ಇದನ್ನೂ ಓದಿ: ಇಡಿ ವಿಚಾರಣೆ ಅಂತ್ಯ: ರಾಜಕೀಯ ಕದನಗಳನ್ನು ರಣರಂಗದಲ್ಲಿಯೇ ನಡೆಸಬೇಕೆಂದ ಡಿಕೆಶಿ

ರಾಯಚೂರು ಜಿಲ್ಲೆಯಲ್ಲಿ ಏಳು ಸೀಟ್​ನಲ್ಲಿ ಏಳಕ್ಕೆ ಏಳು ಗೆದ್ದು ಬಿಡ್ತೀವಿ ಅಂತ ಕಾಂಗ್ರೆಸ್​ನವರು ಅಂತಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮೂರು ಸೀಟ್ ಗೆದ್ದರೆ ನಾನು ಒತ್ತಟ್ಟಿನ(ಅರ್ಧಭಾಗ)ಮೀಸೆ ಬೋಳಿಸಿಕೊಳ್ಳಿತ್ತೇನೆ ಎಂದು ಕೈ ನಾಯಕರಿಗೆ ಬಹಿರಂಗ ಸವಾಲು ಹಾಕಿದರು.

ಕಾಂಗ್ರೆಸ್ ಏಳಕ್ಕೆ ಏಳು ಸೀಟ್ ಗೆಲ್ಲುವುದು ಅದು ಅಸಾಧ್ಯವಾದ ಮಾತು. ನಮ್ಮ ಜಿಲ್ಲೆಯಲ್ಲಿ ನಾವು ಕನಿಷ್ಠ 5 ಸೀಟ್ ಗೆಲ್ಲುತ್ತೇವೆ.ಇದು ನಮ್ಮ ವಚನ. ಶಿವನಗೌಡರೇ ನೀವು ನಿಲ್ಲೋದು ಬೇಡ ಅಂತ ಪಕ್ಷ ಹೇಳಿದರೂ ಅದಕ್ಕೆ ನಾನ್ ರೆಡಿ. ಏಳು ಕ್ಷೇತ್ರದಲ್ಲಿ ಓಡಾಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸೋದಕ್ಕೆ ರೆಡಿ ಎಂದು ಹೇಳಿದರು.

ಇದನ್ನೂ ಓದಿ: ಯಡಿಯೂರಪ್ಪಗೆ “ಗಿರಾಕಿ” ಎಂದು ಜರಿದ ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ .ಶಿವನಗೌಡ ನಾಯಕ್. ಮೊನ್ನೆ ಕುಮಾರಸ್ವಾಮಿ ಹೈದರಾಬಾದ್​ಗೆ ಹೋಗಿದ್ದ. ಅಲ್ಲಿ ಚುನಾವಣೆಗೆ ದುಡ್ಡು ಕೀಳೋಕೆ ಹೋಗಿದ್ದ. ಚುನಾವಣೆ ಬಂದಾಗ ಅಲ್ಲಿ ಇಲ್ಲಿ ಓಡಾಡಿ. ಹಾಗೇ ಬ್ರದರ್ ಹೀಗೆ ಬ್ರದರ್ ಅಂತ ಕಣ್ಣೀರು ಹಾಕಿ ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ