AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಪತ್ತೆ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದ ಪರಮೇಶ್ವರ್

ಇತ್ತೀಚಿಗೆ ಬೆಂಗಳೂರು ಪೊಲೀಸರು ಓರ್ವ ಪಾಕಿಸ್ತಾನ ಪ್ರಜೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದರು. ಇವರು ಭಾರತದ ಪಾಸ್​ಪೋರ್ಟ್ ಹೊಂದಿದ್ದರು. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್​ ಮಾತನಾಡಿ, ​ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಪತ್ತೆ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದ ಪರಮೇಶ್ವರ್
ಜಿ ಪರಮೇಶ್ವರ
ಶಿವಕುಮಾರ್ ಪತ್ತಾರ್
| Edited By: |

Updated on:Oct 05, 2024 | 10:20 AM

Share

ಬೆಂಗಳೂರು, ಅಕ್ಟೋಬರ್ 05: ಪಾಕಿಸ್ತಾನ ಪ್ರಜೆ (Pakistan Citizen) ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್​​ಪೋರ್ಟ್​ ಮಾಡಿಕೊಳ್ಳುತ್ತಾರೆ ಅಂದ್ರೆ ಎಲ್ಲೋ ಒಂದು ಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwara)​ ಆರೋಪ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಪ್ರಜೆ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ತಿಳಿದ ಕೂಡಲೇ ನಮ್ಮ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ಉಳಿದವರನ್ನು ಪತ್ತೆ ಹಚ್ಚುತ್ತೇವೆ ಎಂದು ಹೇಳಿದರು.

ಸಚಿವ ಸತೀಶ್​ ಜಾರಕಿಹೊಳಿ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಸಂಸದೆಯಾಗಿದ್ದಾರೆ. ಪುತ್ರಿಗೆ ಕ್ವಾರ್ಟರ್ಸ್ ಬೇಕು ಅನ್ನೋ ಕಾರಣಕ್ಕೆ ದೆಹಲಿಗೆ ಹೋಗಿದ್ದರು. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಭೇಟಿ ಮಾಡಿದ್ದಾರೆ. ಜಮ್ಮು-ಕಾಶ್ಮೀರ ಚುನಾವಣಾ ಱಲಿಯಲ್ಲಿ ಖರ್ಗೆ ಕುಸಿದು ಬಿದ್ದಿದ್ದರು. ಆರೋಗ್ಯ ವಿಚಾರಿಸಲು ಖರ್ಗೆ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತನಾದ ಪಾಕಿಸ್ತಾನ ಪ್ರಜೆ ಬಳಿ ಇದೆ ಭಾರತದ ಪಾಸ್​ಪೋರ್ಟ್​!

ಮುಡಾ ಹಗರಣ ಸಂಬಂಧ ಬಿಜೆಪಿ ಎರಡನೇ ಹಂತದ ಹೋರಾಟ ನಡೆಸಲು ಮುಂದಾಗಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು ಪ್ರತಿಪಕ್ಷದವರು ಸರ್ಕಾರಕ್ಕೆ ಸಲಹೆ ಸೂಚನೆ ಕೊಡಬೇಕು. ಇದನ್ನು ಬಿಟ್ಟು ಅವರು ರಾಜಕಾರಣ ಮಾಡುತ್ತಿದ್ದಾರೆ. ಮುಡಾ ಹಗರಣ ತನಿಖೆಗೆ ನ್ಯಾಯಾಲಯ ಆದೇಶ ನೀಡಿದೆ, ತನಿಖೆ ನಡೆಯುತ್ತಿದೆ. ಇಡಿ ನೋಟಿಸ್ ಕೊಟ್ಟಿದೆ. ಇದನ್ನು ರಾಜಕಾರಣಕ್ಕೆ ಉಪಯೋಗಿಸುತ್ತಿದ್ದಾರೆ. ಸರ್ಕಾರ ಸಮರ್ಥವಾಗಿದೆ ಪ್ರತ್ಯುತ್ತರ ಕೊಡ್ತೇವೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:18 am, Sat, 5 October 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ